Webdunia - Bharat's app for daily news and videos

Install App

‘ಸದ್ಯಕ್ಕೆ ಮೋದಿಗೆ ಸರಿಸಮ ಸಿದ್ದರಾಮಯ್ಯ, ಮುಂದೆ ಅವರೇ ಪ್ರಧಾನಿ ಆಗಲಿ’

Webdunia
ಶುಕ್ರವಾರ, 9 ಫೆಬ್ರವರಿ 2018 (16:19 IST)
ಬೆಂಗಳೂರು: ದೇಶದಲ್ಲಿ ಸದ್ಯಕ್ಕೆ ಮೋದಿಗೆ ಸರಿಸಮರಾದ ನಾಯಕರೆಂದರೆ ಸಿಎಂ ಸಿದ್ದರಾಮಯ್ಯ. ಮುಂದೊಂದು ದಿನ ಅವರೇ ದೇಶದ ಪ್ರಧಾನಿ ಆಗಲಿ. ಕರಿಕೋಟು ಹಾಕಿಕೊಂಡು ಕೆಂಪುಕೋಟೆಯಲ್ಲಿ ಧ್ವಜ ಹಾರಿಸುವುದಾದರೆ ನಾವೆಲ್ಲಾ ಬೆಂಬಲಿಸೋಣ ಎಂದು ಕನಕಗುರು ಪೀಠಾಧ್ಯಕ್ಷ ನಿರಂಜನಾನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ಆಗುವ ಶಕ್ತಿಯಿದೆ. ಮುಂದೊಂದು ದಿನ ಅವರೇ ಏಕೆ ಪ್ರಧಾನಿ ಆಗಬಾರದು? ಅವರಿಗೆ ಆ ಸಾಮರ್ಥ್ಯವಿದೆ. ಅವರ ಒಳ್ಳೆ ಕೆಲಸದಿಂದ ಮುಂದೊಂದು ದಿನ ಅವರು ಆ ಹುದ್ದೆಗೇರಿದರೆ ನಾವೆಲ್ಲಾ ಬೆಂಬಲಿಸೋಣ ಎಂದು ಸ್ವಾಮೀಜಿ ತಮ್ಮ ಸಮುದಾಯದವರಿಗೆ ಕರೆಕೊಟ್ಟಿದ್ದಾರೆ.

ಒಂದೆಡೆ ಸ್ವಾಮೀಜಿ ಈ ರೀತಿ ಹೇಳಿಕೆ ನೀಡಿದರೆ ಇನ್ನೊಂದೆಡೆ ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಾ ಪರೋಕ್ಷವಾಗಿ ತಮ್ಮ ಪ್ರಧಾನಿ ಪಟ್ಟದ ಗುರಿ ಹಂಚಿಕೊಂಡಿದ್ದಾರೆ. ‘ಮೋದಿಗೆ ಕರ್ನಾಟಕವನ್ನು ಗೆಲ್ಲುವುದು ಗುರಿಯಾದರೆ, ನಮಗೆ ದೇಶವೇ ಟಾರ್ಗೆಟ್’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಮೂಲಕ ಪರೋಕ್ಷವಾಗಿ ಸಿಎಂ ತಮ್ಮ ಪ್ರಧಾನಿ ಪಟ್ಟದ ಮೇಲಿರುವ ಆಸೆಯನ್ನು ಸೂಚಿಸಿದರು ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments