Webdunia - Bharat's app for daily news and videos

Install App

ಅಂಬರೀಷ್ ಔತಣಕೂಟಕ್ಕೆ ಆಗಮಿಸದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 3 ಏಪ್ರಿಲ್ 2018 (09:18 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ತಮ್ಮ ನಿವಾಸದಲ್ಲಿ ನಿನ್ನೆ ತಮ್ಮ ಆಪ್ತ ರಾಜಕೀಯ ನಾಯಕರಿಗೆ ಏರ್ಪಡಿಸಿದ್ದ ಔತಣ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಗೈರು ಹಾಜರಾಗಿದ್ದಾರೆ.

ಅಂಬರೀಷ್ ಗೆ ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ ಅನಾರೋಗ್ಯದ ಕಾರಣ ಔತಣ ಕೂಟಕ್ಕೆ ಆಗಮಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ಹೀಗಾಗಿ ಅಂಬಿ-ಸಿದ್ದರಾಮಯ್ಯ ಭೇಟಿ ರದ್ದಾಗಿದೆ.

ಸಿಎಂ ಸಿದ್ದರಾಮಯ್ಯಗಾಗಿ ಕಾದು ಸುಸ್ತಾದ ಅಂಬರೀಷ್ ಕೊನೆಗೆ ಔತಣಕೂಟವನ್ನು ರದ್ದುಗೊಳಿಸಿದ್ದಾರೆ. ನಿನ್ನೆ ತಮ್ಮ ಸ್ಪರ್ಧೆ ಬಗ್ಗೆ ಅಂಬರೀಷ್ ತೀರ್ಮಾನ ಕೈಗೊಳ್ಳುವವರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments