Webdunia - Bharat's app for daily news and videos

Install App

ಡಿಕೆಶಿಗೆ ಗೃಹಖಾತೆ ತಪ್ಪಿಸಿದ್ರಾ ಸಿಎಂ ಸಿದ್ದರಾಮಯ್ಯ?

Webdunia
ಬುಧವಾರ, 30 ಆಗಸ್ಟ್ 2017 (08:51 IST)
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಪ್ರಭಾವಿ ಸಚಿವರೆಂದೇ ಖ್ಯಾತರಾಗಿರುವ ಇಂಧನ ಸಚಿವ ಡಿಕೆ ಶಿವಕುಮಾರ್ ಗೆ ಮಹತ್ವದ ಗೃಹ ಇಲಾಖೆಯನ್ನು ಒಪ್ಪಿಸುವುದಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ತಕರಾರು ತೆಗೆದರಾ?

 
ಹೀಗೊಂದು ಪ್ರಶ್ನೆ ಮೂಡಿದೆ. ಹೈಕಮಾಂಡ್ ಡಿಕೆಶಿಗೆ ಗೃಹ ಖಾತೆ ನೀಡಲು ಒಪ್ಪಿಗೆ ನೀಡಿತ್ತು. ಅಲ್ಲದೆ, ರಾಜ್ಯ ಕಾಂಗ್ರೆಸ್ ಗೂ ಸೂಚನೆ ನೀಡಿತ್ತು. ಆದರೆ ಸಿಎಂ ಮನಸ್ಸು ಮಾಡಿಲ್ಲ ಎನ್ನಲಾಗಿದೆ.

ಆದರೆ ಡಿಕೆ ಶಿವಕುಮಾರ್ ಮೇಲೆ ಐಟಿ ದಾಳಿಯಾಗಿದ್ದನ್ನೇ ಮುಂದಿಟ್ಟುಕೊಂಡು ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಪ್ರತಿಭಟನೆ ನಡೆಸಿಯಾರು. ಇದು ಪಕ್ಷಕ್ಕೆ ನಷ್ಟವಾದೀತು ಎಂದು ಸಿಎಂ ಕಾರಣ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಡಿಕೆಶಿ ಬದಲಿಗೆ ಕರಾವಳಿ ಭಾಗದ ಹಿರಿಯ ಸಚಿವ ರಮಾನಾಥ ರೈಗೆ ಗೃಹ ಖಾತೆ ನೀಡಲು ಸಿಎಂ ಉತ್ಸುಕರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಡೋಕ್ಲಾಂ ವಿವಾದಿಂದ ಭಾರತಕ್ಕೆ ತಕ್ಕ ಪಾಠ ಕಲಿತಿರಬಹುದು: ಚೀನಾ ಸೇನೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments