ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಕುರಿ ಮೇಯಿಸ್ತಿದ್ದೆ ಎಂದ ಸಿಎಂ ಸಿದ್ದರಾಮಯ್ಯ!

Webdunia
ಭಾನುವಾರ, 15 ಏಪ್ರಿಲ್ 2018 (08:29 IST)
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ಜಯಂತಿ ಪ್ರಯುಕ್ತ ಟ್ವಿಟರ್ ನಲ್ಲಿ ಸಂದೇಶ ಬರೆದಿರುವ ಸಿಎಂ ಸಿದ್ದರಾಮಯ್ಯ ಸಂವಿಧಾನ ಇಲ್ಲದೇ ಇದ್ದಿದ್ದರೆ ಕುರಿ ಮೇಯಿಸ್ತಿದ್ದೆ ಎಂದಿದ್ದಾರೆ.

ಬಾಬಾ ಸಾಹೇಬರು ರಚಿಸಿದ್ದ ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಹಳ್ಳಿಯಲ್ಲಿ ದನ-ಕುರಿ ಮೇಯಿಸಿಕೊಂಡು ಉಳಿದು ಬಿಡುತ್ತಿದ್ದೆನೇನೋ? ನನ್ನಲ್ಲಿ ಸಾಮಾಜಿಕ ನ್ಯಾಯದ ಬದ್ಧತೆ, ಹೋರಾಟದ ಕಿಚ್ಚು ಮತ್ತು ಭವಿಷ್ಯದ ಬಗ್ಗೆ ಭರವಸೆ ಹುಟ್ಟಿಸಿದ್ದು ಅಂಬೇಡ್ಕರ್. ನನ್ನ ರಾಜಕೀಯ ಬದುಕು ಅಂಬೇಡ್ಕರ್ ಚಿಂತನೆಯ ಫಲ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಅಂಬೇಡ್ಕರ್ ಬಗ್ಗೆ, ದಲಿತರ ಬಗ್ಗೆ ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಗಳಿದ ಹೇಳಿಕೆಯನ್ನು ಸಿಎಂ ಪರೋಕ್ಷವಾಗಿ ಟೀಕಿಸಿದ್ದಾರೆ. ಸಂವಿಧಾನವನ್ನೇ ಬದಲಿಸುವ ಮಾತನಾಡುವವರ ಬಾಯಲ್ಲಿ ಎಂತಹಾ ಮಾತು ಬರುತ್ತಿದೆ ಎಂದು ಸಿಎಂ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಕೊಂದು ಆಕೆಯ ಹಣೆಗೆ ಕುಂಕುಮವಿಟ್ಟು ಆತ್ಮಹತ್ಯೆಗೆ ಶರಣಾದ ಪತಿ

ಫೋನ್ ಟ್ಯಾಪಿಂಗ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕುಮಾರಸ್ವಾಮಿ

ಚೆನ್ನೈ ದೇವಸ್ಥಾನಕ್ಕೆ ಯಾಂತ್ರಿಕ ಆನೆಯನ್ನು ಉಡುಗೊರೆಯಾಗಿ ನೀಡಿದ ಸೋನು ಸೂದ್‌

ಖಮೇನಿ ಸತ್ತಿದ್ದಕ್ಕೆ ಇಲ್ಲಿ ಪ್ರತಿಭಟನೆ ಮಾಡೋರು ದೇಶದ್ರೋಹಿಗಳು: ಬಸನಗೌಡ ಪಾಟೀಲ್ ಯತ್ನಾಳ್

ಸುಳ್ಯ: ಆನೆ ದಾಳಿಗೆ ಪೋಷಕರೇ ಎದುರೇ ಉಸಿರುನಿಲ್ಲಿಸಿದ ಪಿಯುಸಿ ವಿದ್ಯಾರ್ಥಿನಿ ಸಾವು

ಮುಂದಿನ ಸುದ್ದಿ
Show comments