ಭ್ರಷ್ಟಾಚಾರ ಮಾಡಿದ್ದರೆ ಇಷ್ಟು ಹೊತ್ತಿಗೆ ನನ್ನನ್ನು ಬಲಿ ಹಾಕುತ್ತಿದ್ದರು: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 7 ಮೇ 2018 (07:57 IST)
ಬೆಂಗಳೂರು: ಪದೇ ಪದೇ ಸಿಎಂ ಸಿದ್ದರಾಮಯ್ಯರದ್ದು ಭ್ರಷ್ಟ ಸರ್ಕಾರ ಎನ್ನುವ ಬಿಜೆಪಿ ನಾಯಕರಿಗೆ ಸ್ವತಃ ಸಿಎಂ ಸಿದ್ದು ಗುದ್ದು ನೀಡಿದ್ದಾರೆ.

‘ನಾವು ಎಲ್ಲಾ ಜಾತಿಯವರನ್ನು ಒಂದೇ ದೃಷ್ಟಿಯಿಂದ ನೋಡುತ್ತೇವೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಬಾಯಿಯಲ್ಲಿ ಮಾತ್ರ ಹೇಳಲ್ಲ. ಬಿಜೆಪಿಯವರು 224 ಕ್ಷೇತ್ರಗಳಲ್ಲಿ ಒಂದಾದರೂ ಮುಸ್ಲಿಮರಿಗೆ ಟಿಕೆಟ್ ನೀಡಿದ್ದಾರಾ? ನಾನು ಭ್ರಷ್ಟಾಚಾರ ಮಾಡಿದ್ದರೆ ಕೇಂದ್ರ ಸರ್ಕಾರ ಇಷ್ಟು ದಿನ ಸುಮ್ಮನಿರುತ್ತಿತ್ತಾ? ನನ್ನನ್ನು ಬಲಿ ಹಾಕುತ್ತಿದ್ದರು’ ಎಂದು ಸಿಎಂ ಹೇಳಿದ್ದಾರೆ.

ಇನ್ನು ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ ‘ಜೆಡಿಎಸ್ ಗೆ ಇಡೀ ಕರ್ನಾಟಕದಲ್ಲಿ ಗೆಲ್ಲುವ ತಾಕತ್ತಿಲ್ಲ. ಮೈಸೂರಿನ ನಾಲ್ಕೈದು ಕಡೆ ಮಾತ್ರ ಅವರ ಆಟ’ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments