Select Your Language

Notifications

webdunia
webdunia
webdunia
webdunia

ಬಜೆಟ್ ಗಡಿಬಿಡಿಯ ನಡುವೆ ಕಾವೇರಿ ತೀರ್ಪಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬಜೆಟ್ ಗಡಿಬಿಡಿಯ ನಡುವೆ ಕಾವೇರಿ ತೀರ್ಪಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು , ಶುಕ್ರವಾರ, 16 ಫೆಬ್ರವರಿ 2018 (11:03 IST)
ಬೆಂಗಳೂರು: ಇಂದು ಸದನದಲ್ಲಿ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಕಾವೇರಿ ತೀರ್ಪಿನ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
 

ಮಾಧ್ಯಮಗಳಿಂದಲೇ ನೀರಿನ ಹಂಚಿಕೆ ಬಗ್ಗೆ ತಿಳಿದುಕೊಂಡ ಸಿಎಂ, ‘ಅಂದರೆ ನಾವು ತಮಿಳುನಾಡಿಗೆ 20 ಟಿಎಂಸಿ ಕಡಿಮೆ ನೀರು ಬಿಟ್ಟರೆ ಸಾಕು. ಇದು ಒಳ್ಳೆಯ ಸುದ್ದಿ. ಇದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆಯನ್ನು ವಿವರವಾಗಿ ತಿಳಿದುಕೊಂಡು ನಂತರ ನೀಡುತ್ತೇನೆ’ ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ತೀರ್ಪು: ಬೆಂಗಳೂರಿಗೂ ಇದೆ ಪಾಲು!