‘ಮಠ ಕಟ್ಕೊಂಡು ನಾನೇನು ಮಾಡ್ಲಿ?’

Webdunia
ಶುಕ್ರವಾರ, 9 ಫೆಬ್ರವರಿ 2018 (16:39 IST)
ಬೆಂಗಳೂರು: ‘ಮಠಗಳನ್ನು ಕಟ್ಕೊಂಡು ನಾನೇನು ಮಾಡ್ಲಿ?’ ಮಠಗಳನ್ನು ಸುಪರ್ದಿಗೆ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ.
 

ಈ ವಿಚಾರ ವಿವಾದವಾಗುತ್ತಿದ್ದಂತೆ ಸರ್ಕಾರ ಸುತ್ತೋಲೆ ಹಿಂಪಡೆದಿತ್ತು. ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಇದು ನಮ್ಮ ಸರ್ಕಾರದ ನಿರ್ಧಾರವಲ್ಲ ಎಂದಿದ್ದಾರೆ.

‘ಈ ಪ್ರಸ್ತಾಪ ಎಚ್ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲೇ ಬಂದಿತ್ತು. ಹೀಗಾಗಿ ಇದು ನಾವು ಮಾಡಿದ ವಿಚಾರವಲ್ಲ. ಈಗ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಮಠಗಳನ್ನು ಸುಪರ್ದಿಗೆ ತೆಗೆದುಕೊಂಡು ನಾನೇನು ಮಾಡ್ಲಿ?’ ಎಂದು ಸಿಎಂ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಸಂಜೆ ಭಾರೀ ಮಳೆ ಸಂಭವ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಮುಂದಿನ ಸುದ್ದಿ
Show comments