ನನ್ನ ಫೋನ್ ಸಂಭಾಷಣೆಯನ್ನು ಯಾರು ಬೇಕಾದರೂ ಆಲಿಸಬಹುದು: ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 22 ಮಾರ್ಚ್ 2018 (11:59 IST)
ಬೆಂಗಳೂರು: ಮಂಜೇಗೌಡರ ಜತೆ ಚ್ ಡಿ ರೇವಣ್ಣ ಬಗ್ಗೆ ಸಿಎಂ ಸಿದ್ದರಾಮಯ್ಯ ಫೋನ್ ಸಂಭಾಷಣೆ ನಡೆಸಿರುವ ಕುರಿತ ವಿವಾದದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

‘ನನ್ನ ಫೋನ್ ಸಂಭಾಷಣೆಯನ್ನು ಯಾರೂ ಬೇಕಾದರೂ ಕದ್ದಾಲಿಸಬಹುದು. ಅದರಲ್ಲಿ ಮುಚ್ಚು ಮರೆ ಏನೂ ಇಲ್ಲ. ನಾನು ಕದ್ದು ಮುಚ್ಚಿ ಮಾತನಾಡುವವನಲ್ಲ. ಮಂಜೇಗೌಡರ ಜತೆ ಮಾತನಾಡಿದ್ದು ನಿಜ. ಏನಿವಾಗ?’ ಎಂದು ಸಿಎಂ ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡುವಾಗ ಹೇಳಿಕೊಂಡಿದ್ದಾರೆ.

ನನ್ನ ಜೀವನ, ಮಾತು ಎಲ್ಲವೂ ತೆರೆದ ಪುಸ್ತಕ ಇದ್ದಂತೆ. ನನಗೆ ಯಾರ ಭಯವಿಲ್ಲ. ಫೋನ್ ಟ್ಯಾಪ್ ಆದರೂ ಕೇರ್ ಮಾಡಲ್ಲ ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂತಹದ್ದೊಂದು ದಿನ ಬರುತ್ತೆ ಎಂದುಕೊಂಡಿರಲಿಲ್ಲ, ಇದು ನನಗೆ ಸಿಕ್ಕ ಸುಯೋಗ: ಪ್ರಧಾನಿ ಮೋದಿ

ನನಗೆ ಶಾಲು ಹೂ ಹಾಕುವ ಬದಲು ಅದೇ ಹಣ ಕಾಂಗ್ರೆಸ್ ಗೆ ನೀಡಿ, ಪಕ್ಷದ ಖಜಾನೆ ತುಂಬಲಿ: ಬಿಕೆ ಹರಿಪ್ರಸಾದ್

ಅತ್ತಿತ್ತ ನೋಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡೇ ಬಿಟ್ಟ ಡೆಲಿವರಿ ಬಾಯ್: ಶಾಕಿಂಗ್ ವಿಡಿಯೋ ಇಲ್ಲಿದೆ

ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸಂಕಷ್ಟ ಸಮಯದಲ್ಲಿ ದೊಡ್ಡ ಆಫರ್ ಕೊಟ್ಟ ರಾಹುಲ್ ಗಾಂಧಿ

ರಾಜ್ಯಸಭೆ ಟಿಕೆಟ್ ಕೈ ತಪ್ಪಿದ ಬಳಿಕ ಮೋದಿ ಬಗ್ಗೆ ದೇವೇಗೌಡ ಹೇಳಿಕೆಗೆ ಎದುರಾಳಿಗಳು ಶಾಕ್

ಮುಂದಿನ ಸುದ್ದಿ
Show comments