ನಾನು ಎಲ್ಲಾ ದೇವಸ್ಥಾನಗಳಿಗೂ ನುಗ್ಗಲ್ಲ ಎಂದ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 23 ನವೆಂಬರ್ 2017 (09:59 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ದೇವರ ಮೇಲೆ ನಂಬಿಕೆಯೇ ಇಲ್ಲ ಎಂದು ಟೀಕಿಸುತ್ತಿದ್ದವರಿಗೆ ಅವರೇ ಉತ್ತರ ನೀಡಿದ್ದಾರೆ. ನನಗೆ ದೇವರ ಮೇಲೆ ನಂಬಿಕೆಯಿದೆ. ಆದರೆ ಎಲ್ಲಾ ದೇವಸ್ಥಾನಗಳಿಗೂ ನುಗ್ಗಲ್ಲ ಎಂದಿದ್ದಾರೆ.
 

ದೇವರು ಎಂಬ ಶಕ್ತಿ ಮೇಲೆ ನನಗೆ ನಂಬಿಕೆಯಿದೆ. ಆದರೆ ದೇವಸ್ಥಾನದಲ್ಲಷ್ಟೇ ದೇವರಿದ್ದಾನೆ ಎಂಬ ನಂಬಿಕೆಯಿಲ್ಲ. ಹಾಗಾಗಿ ಎಲ್ಲಾ ದೇವಾಲಯಗಳಿಗೂ ನುಗ್ಗುವುದಿಲ್ಲ ಎಂದಿದ್ದಾರೆ.

ಇತ್ತೀಚೆಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮೇಲೆ ಟೀಕೆಗಳು ಬಂದ ಹಿನ್ನಲೆಯಲ್ಲಿ ಸಿಎಂ ಈ ಸ್ಪಷ್ಟನೆ ನೀಡಿದ್ದಾರೆ. ಈ ಬಾರಿ ನನಗೆ ಆಹ್ವಾನಿಸಿರಲಿಲ್ಲ. ಆದರೆ ಹಿಂದೆ ಆಹ್ವಾನಿಸಿದ್ದರು. ಆದರೆ ನಾನು ಹೋಗಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗೆ ಶೂಟ್ ಮಾಡ್ತೀನಿ, ಬಾಯಿಗೆ... ಸಿಜೆಪಿ ಪ್ರತಿಭಟನೆಯಲ್ಲಿ ಯುವಕನ ಅಸಭ್ಯ ಆವಾಜ್: Video

ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪ್ರಮುಖ ವಿಧೇಯಕಗಳು ಮತ್ತು ವಿಪಕ್ಷಗಳ ಪ್ರತಿಭಟನೆಯಿಂದಾಗುವ ಪರಿಣಾಮಗಳು

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಮುಂದಿನ ಸುದ್ದಿ
Show comments