ನಾನು ಎಲ್ಲಾ ದೇವಸ್ಥಾನಗಳಿಗೂ ನುಗ್ಗಲ್ಲ ಎಂದ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 23 ನವೆಂಬರ್ 2017 (09:59 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ದೇವರ ಮೇಲೆ ನಂಬಿಕೆಯೇ ಇಲ್ಲ ಎಂದು ಟೀಕಿಸುತ್ತಿದ್ದವರಿಗೆ ಅವರೇ ಉತ್ತರ ನೀಡಿದ್ದಾರೆ. ನನಗೆ ದೇವರ ಮೇಲೆ ನಂಬಿಕೆಯಿದೆ. ಆದರೆ ಎಲ್ಲಾ ದೇವಸ್ಥಾನಗಳಿಗೂ ನುಗ್ಗಲ್ಲ ಎಂದಿದ್ದಾರೆ.
 

ದೇವರು ಎಂಬ ಶಕ್ತಿ ಮೇಲೆ ನನಗೆ ನಂಬಿಕೆಯಿದೆ. ಆದರೆ ದೇವಸ್ಥಾನದಲ್ಲಷ್ಟೇ ದೇವರಿದ್ದಾನೆ ಎಂಬ ನಂಬಿಕೆಯಿಲ್ಲ. ಹಾಗಾಗಿ ಎಲ್ಲಾ ದೇವಾಲಯಗಳಿಗೂ ನುಗ್ಗುವುದಿಲ್ಲ ಎಂದಿದ್ದಾರೆ.

ಇತ್ತೀಚೆಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮೇಲೆ ಟೀಕೆಗಳು ಬಂದ ಹಿನ್ನಲೆಯಲ್ಲಿ ಸಿಎಂ ಈ ಸ್ಪಷ್ಟನೆ ನೀಡಿದ್ದಾರೆ. ಈ ಬಾರಿ ನನಗೆ ಆಹ್ವಾನಿಸಿರಲಿಲ್ಲ. ಆದರೆ ಹಿಂದೆ ಆಹ್ವಾನಿಸಿದ್ದರು. ಆದರೆ ನಾನು ಹೋಗಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments