Webdunia - Bharat's app for daily news and videos

Install App

ನಾನು ಎಲ್ಲಾ ದೇವಸ್ಥಾನಗಳಿಗೂ ನುಗ್ಗಲ್ಲ ಎಂದ ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 23 ನವೆಂಬರ್ 2017 (09:59 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ದೇವರ ಮೇಲೆ ನಂಬಿಕೆಯೇ ಇಲ್ಲ ಎಂದು ಟೀಕಿಸುತ್ತಿದ್ದವರಿಗೆ ಅವರೇ ಉತ್ತರ ನೀಡಿದ್ದಾರೆ. ನನಗೆ ದೇವರ ಮೇಲೆ ನಂಬಿಕೆಯಿದೆ. ಆದರೆ ಎಲ್ಲಾ ದೇವಸ್ಥಾನಗಳಿಗೂ ನುಗ್ಗಲ್ಲ ಎಂದಿದ್ದಾರೆ.
 

ದೇವರು ಎಂಬ ಶಕ್ತಿ ಮೇಲೆ ನನಗೆ ನಂಬಿಕೆಯಿದೆ. ಆದರೆ ದೇವಸ್ಥಾನದಲ್ಲಷ್ಟೇ ದೇವರಿದ್ದಾನೆ ಎಂಬ ನಂಬಿಕೆಯಿಲ್ಲ. ಹಾಗಾಗಿ ಎಲ್ಲಾ ದೇವಾಲಯಗಳಿಗೂ ನುಗ್ಗುವುದಿಲ್ಲ ಎಂದಿದ್ದಾರೆ.

ಇತ್ತೀಚೆಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮೇಲೆ ಟೀಕೆಗಳು ಬಂದ ಹಿನ್ನಲೆಯಲ್ಲಿ ಸಿಎಂ ಈ ಸ್ಪಷ್ಟನೆ ನೀಡಿದ್ದಾರೆ. ಈ ಬಾರಿ ನನಗೆ ಆಹ್ವಾನಿಸಿರಲಿಲ್ಲ. ಆದರೆ ಹಿಂದೆ ಆಹ್ವಾನಿಸಿದ್ದರು. ಆದರೆ ನಾನು ಹೋಗಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments