ಕಲ್ಲು ಹೊಡೆಯುವ ತಂತ್ರದಲ್ಲಿ ಯಶಸ್ವಿಯಾದ ಸಿದ್ದರಾಮಯ್ಯ

Webdunia
ಮಂಗಳವಾರ, 1 ಮೇ 2018 (08:05 IST)
ಬೆಂಗಳೂರು: ಈ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಪಕ್ಷವೂ ಬಹುಮತ ಪಡೆಯಲ್ಲ, ಅತಂತ್ರ ಸ್ಥಿತಿ ನಿರ್ಮಾಣವಾದರೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಹುದು ಎಂದು ವದಂತಿಗಳಿತ್ತು.

ಆದರೆ ಅಂತಹ ಸಾಧ್ಯತೆಗೆ ಸಿಎಂ ಸಿದ್ದರಾಮಯ್ಯ ಒಂದೇ ಬಾಣದಿಂದ ಕೊನೆ ಹಾಡಿದ್ದಾರೆ. ಕುಮಾರಸ್ವಾಮಿ ಮತ್ತು ಅಮಿತ್ ಶಾ ದೆಹಲಿಗೆ ಫ್ಲೈಟ್ ನಲ್ಲಿ ಮೈತ್ರಿ ಮಾತುಕತೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅನುಮಾನದ ಕಲ್ಲು ಎಸೆದಿದ್ದರು.

ಆದರೆ ಆ ಕಲ್ಲು ಈಗ ಸರಿಯಾದ ಜಾಗಕ್ಕೇ ನಾಟಿದೆ. ಇದೀಗ ದೇವೇಗೌಡರು ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಹೋಗಬಾರದು ಎಂದು ಕುಮಾರಸ್ವಾಮಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಇದರೊಂದಿಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳದಂತೆ ಮಾಡಿಕೊಳ್ಳುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಹಾದಿ ಸುಲಭವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments