ಸಿಎಂ ಸಿದ್ದರಾಮಯ್ಯಗೆ ಅರ್ಜೆಂಟಾಗಿ ಬೇಕಾಗಿದೆಯಂತೆ ಪಂಚೆ!

Webdunia
ಬುಧವಾರ, 3 ಜನವರಿ 2018 (08:44 IST)
ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಖಾದಿ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಮಳಿಗೆಯೊಂದರಲ್ಲಿ 30 ಪಂಚೆ ಖರೀದಿಸಿದ್ದಾರೆ.
 

ಖಾದಿ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಕೈಗಾರಿಕೆ ಸಚಿವೆ ಗೀತಾ ಮಹದೇವ ಪ್ರಸಾದ್ ಮಳಿಗೆಗೆ ಭೇಟಿ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಖಾದಿ ವಸ್ತ್ರಗಳ ಮಳಿಗೆಯೊಂದರಿಂದ 30 ಪಂಚೆಗಳನ್ನು ಖರೀದಿ ಮಾಡಿದ್ದಾರೆ.

ಸುಮಾರು 17,500 ರೂ.ಗಳ ಪಂಚೆ ಖರೀದಿ ಮಾಡಿದ ಸಿಎಂ ಬಿಲ್ ಮನೆಗೆ ಕಳುಹಿಸಿಕೊಡುವಂತೆ ಕೇಳಿದ್ದಾರೆ ಎನ್ನಲಾಗಿದೆ. ಅಂತೂ ಸಿಎಂ ಭರ್ಜರಿ ವ್ಯಾಪಾರ ಮಾಡಿದ್ದು ಮಳಿಗೆಯ ಮಾಲಿಕರಿಗೂ ಭಾರೀ ಖುಷಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments