Select Your Language

Notifications

webdunia
webdunia
webdunia
webdunia

ಗೋ ಹತ್ಯೆ ನಿಷೇಧ ಕಾಯಿದೆ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ

ಗೋ ಹತ್ಯೆ ನಿಷೇಧ ಕಾಯಿದೆ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
Bangalore , ಬುಧವಾರ, 31 ಮೇ 2017 (10:53 IST)
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ  ಗೋ ಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯದಲ್ಲಿ ಜಾರಿ ಮಾಡುವ ಉದ್ದೇಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 
ಕೇಂದ್ರ ಸರ್ಕಾರ ಆದೇಶಿಸುವ ಎಲ್ಲಾ ಕಾಯಿದೆಗಳನ್ನು ಜಾರಿಗೆ ತರಬೇಕೆಂದೇನಿಲ್ಲ. ಕಾಯಿದೆಯ ಎಲ್ಲಾ ಅಂಶಗಳನ್ನು ಪರಿಶೀಲಿಸಿ ನಂತರ ಕೇಂದ್ರಕ್ಕೆ ವರದಿ ನೀಡುವುದಾಗಿ ಸಿಎಂ ಹೇಳಿದ್ದಾರೆ.

ಗೋ ಹತ್ಯೆ ನಿಷೇಧ ಕಾಯಿದೆ ಬಗ್ಗೆ ಕೇರಳ, ಪ. ಬಂಗಾಲ ಸೇರಿದಂತೆ ಕೆಲವು ರಾಜ್ಯಗಳ ಸಿಎಂಗಳು ಅಪಸ್ವರ ಎತ್ತಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಈ ನಿಟ್ಟಿನಲ್ಲಿ ಎಲ್ಲಾ ಸಿಎಂಗಳ ಬೆಂಬಲ ಕೋರಿ ಪತ್ರ ಬರೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ಬೀಫ್ ಫೆಸ್ಟ್ ಆಯೋಜಿಸಿದ್ದ ಐಐಟಿ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ: 9 ಜನರ ವಿರುದ್ಧ ಪ್ರಕರಣ ದಾಖಲು