Webdunia - Bharat's app for daily news and videos

Install App

ಗೋ ಹತ್ಯೆ ನಿಷೇಧ ಕಾಯಿದೆ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 31 ಮೇ 2017 (10:53 IST)
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ  ಗೋ ಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯದಲ್ಲಿ ಜಾರಿ ಮಾಡುವ ಉದ್ದೇಶವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 
ಕೇಂದ್ರ ಸರ್ಕಾರ ಆದೇಶಿಸುವ ಎಲ್ಲಾ ಕಾಯಿದೆಗಳನ್ನು ಜಾರಿಗೆ ತರಬೇಕೆಂದೇನಿಲ್ಲ. ಕಾಯಿದೆಯ ಎಲ್ಲಾ ಅಂಶಗಳನ್ನು ಪರಿಶೀಲಿಸಿ ನಂತರ ಕೇಂದ್ರಕ್ಕೆ ವರದಿ ನೀಡುವುದಾಗಿ ಸಿಎಂ ಹೇಳಿದ್ದಾರೆ.

ಗೋ ಹತ್ಯೆ ನಿಷೇಧ ಕಾಯಿದೆ ಬಗ್ಗೆ ಕೇರಳ, ಪ. ಬಂಗಾಲ ಸೇರಿದಂತೆ ಕೆಲವು ರಾಜ್ಯಗಳ ಸಿಎಂಗಳು ಅಪಸ್ವರ ಎತ್ತಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಈ ನಿಟ್ಟಿನಲ್ಲಿ ಎಲ್ಲಾ ಸಿಎಂಗಳ ಬೆಂಬಲ ಕೋರಿ ಪತ್ರ ಬರೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments