Webdunia - Bharat's app for daily news and videos

Install App

ನೃತ್ಯ ಮಾಡಿ 5 ರೂ. ಸಂಪಾದನೆ ಮಾಡಿದ ಸಿಎಂ ಸಿದ್ದರಾಮಯ್ಯ!

Webdunia
ಬುಧವಾರ, 24 ಜನವರಿ 2018 (09:46 IST)
ಮೈಸೂರು: ಸಿಎಂ ಸಿದ್ದರಾಮಯ್ಯ ಸದಾ ಗಂಭೀರ ಎಂದೇ ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಅವಕಾಶ ಸಿಕ್ಕಾಗಲೆಲ್ಲಾ ಅವರು ತಮ್ಮ ಹಳೆಯ ದಿನಗಳ ಚೇಷ್ಟೆಗಳನ್ನು ಸ್ಮರಿಸಿಕೊಂಡು ಕೇಳುಗರನ್ನು ನಗೆಗಡಲಲ್ಲಿ ತೇಲಿಸುತ್ತಾರೆ.
 

ಅಂತಹದ್ದೇ ಘಟನೆಯೊಂದನ್ನು ಅವರು ಮೆಲುಕು ಹಾಕಿಕೊಂಡಿದ್ದಾರೆ. ತಮ್ಮ ಬಾಲ್ಯದ ದಿನದಲ್ಲಿ ನಡೆದ ಘಟನೆಯೊಂದನ್ನು ಸಿಎಂ ನೆನಪಿಸಿದ್ದಾರೆ.  ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ, ಬಾಲ್ಯದಲ್ಲಿ ತಾವು ಅದ್ಭುತ ನೃತ್ಯಪಟುವಾಗಿದ್ದೆ ಎಂದಿದ್ದಾರೆ.

ಹೀಗೇ ತಮ್ಮ ಸುತ್ತಮುತ್ತಲ ಗ್ರಾಮಗಳಲ್ಲಿ ಜಾತ್ರೆಗಳಿದ್ದರೆ ನೃತ್ಯ ಮಾಡುತ್ತಿದ್ದೆ. ಒಮ್ಮೆ ನನ್ನ ನೃತ್ಯ ನೋಡಿ ಸುತ್ತೂರು ಮಠದ ಅಂದಿನ ಸ್ವಾಮೀಜಿ, ಶ್ರೀ ರಾಜೇಂದ್ರ ಸ್ವಾಮೀಜಿ ಚೆನ್ನಾಗಿ ನೃತ್ಯ ಮಾಡುತ್ತೀಯ ಎಂದು 5 ರೂ. ನೀಡಿ ಬೆನ್ನುತಟ್ಟಿದ್ದರು ಎಂದು ಸಿಎಂ ಹಳೆಯ ದಿನಗಳನ್ನು ಮೆಲುಕು ಹಾಕಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments