Webdunia - Bharat's app for daily news and videos

Install App

ಬಿಜೆಪಿ ಸಮಾವೇಶಕ್ಕೆ ಬಂದವರು ಇಂದಿರಾ ಕ್ಯಾಂಟೀನಲ್ಲಿ ಊಟ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಎಂಥಾ ಪ್ರತಿಕ್ರಿಯೆ ಕೊಟ್ಟರು ಗೊತ್ತಾ?

Webdunia
ಬುಧವಾರ, 7 ಮಾರ್ಚ್ 2018 (10:52 IST)
ಬೆಂಗಳೂರು: ಮಂಗಳೂರಿನ ನೆಹರೂ ಮೈದಾನದಲ್ಲಿ ನಿನ್ನೆ ಬಿಜೆಪಿ ಯಾತ್ರೆಯ ಸಮಾವೇಶ ಸಮಾರಂಭ ನಡೆದಿತ್ತು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ಆದರೆ ಸಮಾರಂಭಕ್ಕೆ ಬಂದವರು ಪಕ್ಕದಲ್ಲೇ ಇದ್ದ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡಿಕೊಂಡು ಹೋಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಾಗಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ನಾವು ಮನುಷ್ಯ ಪ್ರೇಮಿಗಳು. ಅವರು ಮನುಷ್ಯ ವಿರೋಧಿಗಳು. ಇದರಿಂದಾಗಿಯಾ ನಾವು ಹೀಗೆ. ಅವರು ಹಾಗೆ. ಉಂಡವನು ಶತ್ರುವಾದರೂ ಅವರ ಹೊಟ್ಟೆ ತಣ್ಣಗಿರಲಿ’ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ವಾಕ್ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರ ದಾಳಿ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ವಂದೇ ಮಾತರಂ ಎರಡೇ ಚರಣ ಹಾಡ್ತೀನಿ ಎನ್ನುವ ಕೆಪಿಸಿಸಿ ಅಧ್ಯಕ್ಷರದ್ದು ಅಸಂಬದ್ಧ ಮಾತು: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments