Select Your Language

Notifications

webdunia
webdunia
webdunia
webdunia

ಮೈತ್ರಿ ಮಾಡ್ಕೊಳ್ಳೋಣ ಎಂದ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಉತ್ತರವೇನು?

ಮೈತ್ರಿ ಮಾಡ್ಕೊಳ್ಳೋಣ ಎಂದ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಉತ್ತರವೇನು?
ಬೆಂಗಳೂರು , ಬುಧವಾರ, 28 ಮಾರ್ಚ್ 2018 (09:56 IST)
ಬೆಂಗಳೂರು:  ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಸಿದ್ಧ.. ನಮಗೆ ಎಷ್ಟು ಸೀಟು ಬಿಟ್ಟುಕೊಡ್ತಾರೆ ಎಂಬುದನ್ನು ಕಾಂಗ್ರೆಸ್ ನಿರ್ಧರಿಸಿ ಹೇಳಲಿ ಎಂದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.
 

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ ಆ ಮೂಲಕ ಜೆಡಿಎಸ್ ಜತೆಗಿನ ಮೈತ್ರಿಗೆ ನಕಾರ ಸೂಚಿಸಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧೆ ನಡೆಸಲಿದೆ. ಆ ಪಕ್ಷದೊಂದಿಗೆ ನಾವು ಹೊಂದಾಣಿಕೆ ಮಾಡಿಕೊಳ್ಳುತ್ತಿಲ್ಲ. ಜೆಡಿಎಸ್ ಈಗಾಗಲೇ ಬಿಜೆಪಿ ಜತೆ ಸಂಬಂಧ ಹೊಂದಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಸಂಗ ಮಾಡುತ್ತಾ ಬಿಜೆಪಿ? ಅಮಿತ್ ಶಾ ಹೇಳಿದ್ದೇನು?