Webdunia - Bharat's app for daily news and videos

Install App

ತಮ್ಮ ಎದುರಾಳಿಗಳು ಯಾರೆಂದು ಬಹಿರಂಗಪಡಿಸಿದ ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 27 ಏಪ್ರಿಲ್ 2018 (09:03 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಎದುರಾಳಿಗಳು ಯಾರೆಂದು ಹೇಳಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ಸಿದ್ದರಾಮಯ್ಯ v/s ಬಿಎಸ್ ವೈ + ರೆಡ್ಡಿ ಸಹೋದರರು+ ಕುಮಾರಸ್ವಾಮಿ. ಬಿಎಸ್ ವೈ ಇಲ್ಲಿ ಪ್ರಚಾರ ಮಾಡ್ತಾರೆ ಅಂತ ನನಗನಿಸುತ್ತಿಲ್ಲ. ಹಾಗಾಗಿ ಅವರು ತಮ್ಮ ಕ್ಷೇತ್ರವನ್ನೇ ಉಳಿಸಿಕೊಳ್ಳಲಾಗದ, ತಮ್ಮ ರಾಜ್ಯವನ್ನು ಗೂಂಡಾ ರಾಜ್ಯವಾಗಿ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಅವರನ್ನು ಕರೆಸಿಕೊಳ್ಳುತ್ತಿದ್ದಾರೆ. ಅವರಿಗೆ ಗುಡ್ ಲಕ್’ ಎಂದು ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ ಯೋಗಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲಿ ಏನೂ ಮಾಡಲಾಗದವರು ಇಲ್ಲಿ ಪ್ರಚಾರ ಮಾಡಿ ಏನು ಸಾಧಿಸುತ್ತಾರೆ ಎಂದು ಕಿಡಿ ಕಾರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments