Webdunia - Bharat's app for daily news and videos

Install App

ದೇವೇಗೌಡರು ಬಿಜೆಪಿಗೆ ನೋ ಅಂದರು, ಸಿದ್ದರಾಮಯ್ಯ ಜೆಡಿಎಸ್ ಗೆ ನೋ ಅಂದರು

Webdunia
ಬುಧವಾರ, 25 ಏಪ್ರಿಲ್ 2018 (07:15 IST)
ಬೆಂಗಳೂರು: ಅತ್ತ ಜೆಡಿಎಸ್ ವರಿಷ್ಠ ದೇವೇಗೌಡ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಮೈತ್ರಿ ಇಲ್ಲ ಎಂದರು, ಇತ್ತ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಸಾಧ್ಯವಿಲ್ಲ ಎಂದಿದ್ದಾರೆ.

ಇತ್ತ ಚುನಾವಣಾ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎನ್ನುತ್ತಿವೆ. ಇದರಿಂದಾಗಿ ಸಮೀಕ್ಷೆಗಳು ನಿಜವಾದರೆ ರಾಜ್ಯದಲ್ಲಿ ಯಾವ ಸರ್ಕಾರ ಅಧಿಕಾರ ಹಿಡಿಯಬಹುದು ಎಂಬ ಕುತೂಹಲ ರಾಜ್ಯದ ಜನರದ್ದು.

‘ನಾವು ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಲ್ಲ. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments