Webdunia - Bharat's app for daily news and videos

Install App

ಚುನಾವಣೆ ಸಮಯದಲ್ಲಿ ಹೇಳಿದ್ದನ್ನೆಲ್ಲಾ ಮಾಡಕ್ಕಾಗುತ್ತಾ? ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 17 ಡಿಸೆಂಬರ್ 2023 (14:15 IST)
ಬೆಂಗಳೂರು: ಚುನಾವಣೆ ಸಮಯದಲ್ಲಿ ನಾವು ಏನೇನೋ ಆಶ್ವಾಸನೆಗಳನ್ನು ಕೊಡ್ತೀವಿ. ಅದನ್ನೆಲ್ಲಾ ಮಾಡಕ್ಕಾಗುತ್ತಾ? ಹೀಗಂತ ಹೇಳಿದ್ದು ಸಿಎಂ ಸಿದ್ದರಾಮಯ್ಯ.

ಬೆಳಗಾವಿ ಅಧಿವೇಶನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸಿಎಂ ಸಿದ್ದು ಈ ರೀತಿ ಉತ್ತರಿಸಿದ್ದಾರೆ. ಅವರ ಈ ಮಾತಿನ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಎಲ್ಲಿಂದ ತರೋಣ ದುಡ್ಡು? ಎಲ್ಲಿಂದ ತರೋಣ ಹೇಳಿ? ಚುನಾವಣೆ ಸಮಯದಲ್ಲಿ ಏನೆಲ್ಲಾ ಹೇಳ್ತೀವಿ. ಅದನ್ನೆಲ್ಲಾ ಮಾಡಕ್ಕಾಗುತ್ತಾ?’ ಎಂದು ಸಿದ್ದು ಸದನದಲ್ಲಿಯೇ ಹೇಳಿದ್ದಾರೆ.

ಅವರ ಈ ಮಾತಿನ ವಿಡಿಯೋ ಈಗ ಬಿಜೆಪಿ ಬೆಂಬಲಿಗರಿಗೆ ಅಸ್ತ್ರವಾಗಿದೆ. ಸಿಎಂ ಸಿದ್ದರಾಮಯ್ಯ ಚುನಾವಣೆ ಸಮಯದಲ್ಲಿ ಘೋಷಿಸಿದ್ದ ಗ್ಯಾರಂಟಿಗಳೆಲ್ಲಾ ಬೋಗಸ್ ಎಂಬುದಕ್ಕೆ ಇದೇ ಸಾಕ್ಷಿ ಎಂದು ಸಾಬೀತು ಮಾಡಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments