Webdunia - Bharat's app for daily news and videos

Install App

‘ನನ್ನ ಹೆಸರಲ್ಲೂ ರಾಮ ಇದ್ದಾನೆ, ನಾನೂ ಹಿಂದೂ’

Webdunia
ಶನಿವಾರ, 15 ಜುಲೈ 2017 (11:09 IST)
ಮೈಸೂರು: ಹಿಂದೂಗಳು ಬಿಜೆಪಿಯವರ ಸೊತ್ತಲ್ಲ. ನನ್ನ ಹೆಸರಲ್ಲೂ ‘ರಾಮ’ ಇದ್ದಾನೆ. ಅಂದರೆ ನಾನೂ ಹಿಂದೂ ಎಂದು ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ತಾವು ಹಿಂದೂ ಎನ್ನುವುದನ್ನು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.


ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಜೆಪಿಯವರು ಹಿಂದೂ ಹೆಸರು ಹೇಳಿಕೊಂಡು ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾರೆ. ಬಿಜೆಪಿಯವರಿಗೆ ಹೇಗಾದರೂ ಮಾಡಿ ಚುನಾವಣೆಯಲ್ಲಿ ಗೆಲ್ಲಲು ಕಸರತ್ತು ನಡೆಸುತ್ತಿದ್ದಾರಷ್ಟೆ ಎಂದು ಸಿಎಂ ಟೀಕಿಸಿದ್ದಾರೆ.

ಈ ನಡುವೆ ತಾವು ಮುಂಬರುವ ಚುನಾವಣೆಯಲ್ಲಿ ಶಾಸಕರಾಗಿಯೂ ಆಯ್ಕೆಯಾಗಲ್ಲ ಎಂದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಸಿಎಂ ಸಿದ್ದು ತಿರುಗೇಟು ನೀಡಿದ್ದಾರೆ. ‘ಯಾರು ಯಾರಿದಂಲೂ ಶಾಸಕರಾಗಲ್ಲ. ಯಡಿಯೂರಪ್ಪ, ಕುಮಾರಸ್ವಾಮಿ ಹೇಳಿದ ಮಾತ್ರಕ್ಕೆ ಶಾಸಕರಾಗಲ್ಲ. ಜನ ತೀರ್ಮಾನ ಮಾಡುತ್ತಾರೆ’ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ.. ಮುಂದಿನ ಚುನಾವಣೆಯೇ ಸಿಎಂ ಸಿದ್ಧರಾಮಯ್ಯಗೆ ಕೊನೇ ಚುನಾವಣೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಮುಂದಿನ ಸುದ್ದಿ
Show comments