Webdunia - Bharat's app for daily news and videos

Install App

ಇಂಗ್ಲಿಷ್ ನಲ್ಲಿ ಮಾತಾಡಲ್ಲ ಎಂದ ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 19 ಆಗಸ್ಟ್ 2017 (09:22 IST)
ವಿಜಯಪುರ: ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಕನ್ನಡ ಬಾರದ ಅಧಿಕಾರಿಗಳ ಮೇಲೆ ಗುಟುರು ಹಾಕಿದ್ದರು. ಇದೀಗ ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮತ್ತೆ ಕನ್ನಡ ಪ್ರೇಮ ಮೆರೆದಿದ್ದಾರೆ.

 
ಇಲ್ಲಿ ನಡೆದ ಮೂರು ದಿನಗಳ ಜಲಸಮಾವೇಶ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವಿವಿಧ ರಾಜ್ಯಗಳ ಪ್ರತಿನಿಧಿಗಳೂ ಇದ್ದರು.

ಹಾಗಾಗಿ ಇಂಗ್ಲಿಷ್ ನಲ್ಲೇ ಭಾಷಣ ಮಾಡಿ ಎಂದು ಸಚಿವ ಎಂಬಿ ಪಾಟೀಲ್ ಸೇರಿದಂತೆ ಹಲವು ಸಲಹೆ ನೀಡಿದರು. ಆದರೆ ಅದಕ್ಕೆ ಒಪ್ಪದ ಸಿಎಂ ‘ನೋ.. ನೋ.. ಐ ಡೋಂಕ್ ಟಾಕ್ ಇನ್ ಇಂಗ್ಲಿಷ್’ ಎನ್ನುತ್ತಾ ಕನ್ನಡದಲ್ಲೇ ಭಾಷಣ ಮಾಡಿದರು. ಸಿಎಂ ಸಾಹೇಬರ ಈ ಮಾತು ಕೇಳಿ ನೆರೆದಿದ್ದವರು ಶಿಳ್ಳೆ ಹಾಕಿ ಸ್ವಾಗತಿಸಿದರು.

ಇದನ್ನೂ ಓದಿ.. ಕೆಎಲ್ ರಾಹುಲ್ ನಿಂದಾಗಿ ಮನೀಶ್ ಪಾಂಡೆಗೆ ಈ ಗತಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments