ಅಮಿತ್ ಶಾ, ಪ್ರಧಾನಿ ಮೋದಿಗೆ ಲೀಗಲ್ ನೋಟಿಸ್ ರವಾನಿಸಿದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 8 ಮೇ 2018 (07:10 IST)
ಬೆಂಗಳೂರು: ತೆರಿಗೆ ವಂಚನೆ ಮಾಡಿ ಜಾರಿ ನಿರ್ದೇಶನಾಲಯದಿಂದ ಪ್ರಕರಣ ದಾಖಲಿಸಿಕೊಂಡಿರುವ ಉದ್ಯಮಿಯೊಬ್ಬರೊಂದಿಗೆ ಸಂಬಂಧವಿದೆ ಎಂದು ಆರೋಪ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ವಿಜಯ್ ಈಶ್ವರನ್ ಎಂಬ ಉದ್ಯಮಿ ಜತೆ ಸಿದ್ದರಾಮಯ್ಯ ಅಕ್ರಮವಾಗಿ ಒಪ್ಪಂದ ಮಾಡಿಕೊಂಡಿದ್ದಲ್ಲದೆ, ಅದಕ್ಕೆ ದುಬಾರಿ ವಾಚನ್ನು ಉಡುಗೊರೆಯಾಗಿ ಪಡೆದಿದ್ದರು ಎಂದು ಬಿಜೆಪಿ ಆರೋಪಿಸಿತ್ತು.

ಇದರಿಂದ ಕೆರಳಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಲೀಗಲ್ ನೋಟಿಸ್ ನೀಡಿದ್ದಾರೆ. ಬಿಜೆಪಿ ನಾಯಕರು ವಿಜಯ್ ಮಲ್ಯ, ನೀರವ್ ಮೋದಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ರೂ ತೆರಿಗೆ ವಂಚನೆ ಮಾಡಿ ತಲೆಮರೆಸಿಕೊಳ್ಳಲು ಅವಕಾಶ ನೀಡಿದ್ದಾರೆ. ಈಗ ನನ್ನ ಮೇಲೆ ಯಾವ ನೈತಿಕತೆ ಮೇಲೆ ಆರೋಪ ಮಾಡುತ್ತಾರೆ ಎಂದು ಕೆಂಡಾಮಂಡಲರಾಗಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments