Webdunia - Bharat's app for daily news and videos

Install App

ಮಹಿಳಾ ಶಕ್ತಿ ಬಗ್ಗೆ ಮಾತನಾಡುವವರ ಪಕ್ಷದಲ್ಲಿ ರೇಪಿಸ್ಟ್ ಗಳೇ ಜಾಸ್ತಿ: ಸಿಎಂ ಸಿದ್ದರಾಮಯ್ಯ ಲೇವಡಿ

Webdunia
ಭಾನುವಾರ, 29 ಏಪ್ರಿಲ್ 2018 (08:55 IST)
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗೆ ಬೆಲೆಯೇ ಇಲ್ಲ ಎಂದು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಸಿಎಂ ಸಿದ್ದು ತಿರುಗೇಟು ನೀಡಿದ್ದಾರೆ.

ಸದನದಲ್ಲಿ ಬ್ಲೂ ಫಿಲಂ ನೋಡಿದವರಿಗೆ ಟಿಕೆಟ್ ನೀಡಿದವರು, ಉತ್ತರ ಪ್ರದೇಶದಲ್ಲಿಅತ್ಯಾಚಾರ ಮಾಡಿದ ನಿಮ್ಮ ಪಕ್ಷದ ಶಾಸಕನಿಗೆ ಪೊಲೀಸ್ ರಕ್ಷಣೆ ಸಿಗುತ್ತದೆ, ಆ ಸಂತ್ರಸ್ತೆಯ ತಂದೆ ಪೊಲೀಸ್ ಕಸ್ಟಡಿಯಲ್ಲೇ ಸಾಯುತ್ತಾರೆ. ನಿಮ್ಮ ಪಕ್ಷದ ಶಾಸಕರು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಗ್ಧ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಸಮರ್ಥಿಸಿಕೊಳ್ಳುತ್ತಾರೆ. ಈಗ ಹೇಳಿ ಮಹಿಳಾ ಶಕ್ತಿ ಬಿಜೆಪಿಯೊಂದಿಗಿರಲು ಹೇಗೆ ಸಾಧ್ಯ?ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲ, ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿಎಂ, ನಿಮ್ಮದೇ ಪಕ್ಷದ ನಾಯಕರು ನೈತಿಕ ಪೊಲೀಸ್ ಗಿರಿ ಎಂಬ ಹೆಸರಿನಲ್ಲಿ ಗೂಂಡಾಯಿಸಂ ಮಾಡುತ್ತಿದ್ದಾರೆ. ಮಹಿಳೆಯರ ಡ್ರೆಸ್ ಕೋಡ್ ಬಗ್ಗೆ ಮಾತನಾಡುತ್ತೀರಿ. ನಿಮ್ಮಿಂದ ಮಹಿಳಾ ಸಬಲೀಕರಣ ನಿರೀಕ್ಷಿಸಲು ಹೇಗೆ ಸಾಧ್ಯ? ಎಂದು ಸಿಎಂ ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments