Select Your Language

Notifications

webdunia
webdunia
webdunia
Sunday, 13 April 2025
webdunia

ವಯಸ್ಸಾದ್ರೂ ಯಡಿಯೂರಪ್ಪಗೆ ಹೇಗೆ ಮಾತಾಡಬೇಕೆಂದು ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಭಾನುವಾರ, 29 ಏಪ್ರಿಲ್ 2018 (11:49 IST)
ಬೆಂಗಳೂರು: ತಾವು ಅಧಿಕಾರಕ್ಕೆ ಬಂದರೆ ಸಿಎಂ ಸಿದ್ದರಾಮಯ್ಯನವರನ್ನು ಜೈಲಿಗೆ ಕಳುಹಿಸುತ್ತೇನೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

‘ಬಿಎಸ್ ಯಡಿಯೂರಪ್ಪನವರಿಗೆ 75 ವರ್ಷ ವಯಸ್ಸಾಗಿದೆ. ಇಷ್ಟು ವಯಸ್ಸಾದರೂ ಅವರಿಗೆ ಹೇಗೆ ಮಾತಾಡಬೇಕೆಂದು ಗೊತ್ತಿಲ್ಲ. ಸಂಸದೀಯ ಭಾಷೆ ಅವರಿಗೆ ಗೊತ್ತಿಲ್ಲ’ ಎಂದು ಸಿಎಂ ಟೀಕಿಸಿದ್ದಾರೆ.

‘ಅವರ ಹಾಗೆ ನಾನು ಮಾತಾಡಲ್ಲ. ಯಡಿಯೂರಪ್ಪನವರು ಜೈಲಿಗೆ ಹೋಗಿದ್ದರ ಬಗ್ಗೆ ಮೊದಲು ತಿಳಿಸಲಿ. ನಂತರ ಬೇರೆಯವರನ್ನು ಜೈಲಿಗೆ ಕಳುಹಿಸುವುದರ ಬಗ್ಗೆ ಆಲೋಚನೆ ಮಾಡಲಿ’ ಎಂದು ಸಿಎಂ ತಿರುಗೇಟು ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮರಾಠಿಗರಲ್ಲಿ ಕ್ಷಮೆ ಕೇಳಿದ ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್