Daily Horoscope

‘ಕೆಜೆಪಿಯಲ್ಲಿದ್ದಾಗ ಹಾರ ಹಾಕಿಸಿಕೊಂಡಿದ್ದ ಬಿಎಸ್ ವೈ ಬಿಜೆಪಿ ಬಂದಾಗ ಕೂಗಾಡೋದು ಯಾಕೆ?’

Webdunia
ಸೋಮವಾರ, 23 ಅಕ್ಟೋಬರ್ 2017 (09:50 IST)
ಬೆಂಗಳೂರು: ಟಿಪ್ಪು ಜಯಂತಿ ಕಾಳಗ ಮತ್ತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.


ಬಿಜೆಪಿಯವರು ರಾಜಕೀಯಕ್ಕಾಗಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ. ಅವರೇನೇ ವಿರೋಧ ಮಾಡಿದರೂ ನಾವು ಸೊಪ್ಪು ಹಾಕಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

‘ಕೆಜೆಪಿಯಲ್ಲಿದ್ದಾಗ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಟಿಪ್ಪು ಜಯಂತಿಗೆ ಖಡ್ಗ ಹಿಡಿದು, ಹಾರ ಹಾಕಿಸಿಕೊಂಡಿದ್ದರು. ಇದೀಗ ಬಿಜೆಪಿಗೆ ಬಂದಾಗ ಯಾಕೆ ವಿರೋಧಿಸುತ್ತಿದ್ದಾರೆ?’ ಎಂದು ಸಿಎಂ ಪ್ರಶ್ನಿಸಿದ್ದಾರೆ. ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಹಾಕಬೇಡಿ ಎಂದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಆಮಂತ್ರಿಸುವುದು ನಮ್ಮ ಕರ್ತವ್ಯ. ಬರುವುದು ಬಿಡುವುದು ಅವರಿಗೆ ಬಿಟ್ಟಿದ್ದು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

Karnataka Weather: ರಾಜ್ಯದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆಯೇ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಮುಂದಿನ ಸುದ್ದಿ
Show comments