ನಾವ್ಯಾರೂ ಮಣ್ಣಿನ ಮಕ್ಕಳಲ್ಲವೇ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Webdunia
ಭಾನುವಾರ, 21 ಜನವರಿ 2018 (13:19 IST)
ಬೆಂಗಳೂರು: ಮಾಜಿ ಸಿಎಂಗಳಾದ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಎಸ್ ಯಡಿಯೂರಪ್ಪನವರಿಗೆ ಹಾಲಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
 

ಬಾಗೇಪಲ್ಲಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಪದೇ ಪದೇ ನಾವು ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುತ್ತಿರುವ ಈ ಇಬ್ಬರು ಮಾಜಿ ಸಿಎಂಗಳ ಪ್ರಕಾರ ಬೇರೆ ಯಾರೂ ಮಣ್ಣಿನ ಮಕ್ಕಳೇ ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ.

‘ಈ ಇಬ್ಬರು ನಾವು ಮಣ್ಣಿನ ಮಕ್ಕಳು ಎಂದು ಕೊಚ್ಚಿಕೊಳ್ಳುತ್ತಿರುತ್ತಾರೆ. ಹಾಗಿದ್ದರೆ ನಾವೆಲ್ಲಾ ಮಣ್ಣಿನ ಮಕ್ಕಳಲ್ಲವೇ? ನಿಜವಾದ ಮಣ್ಣಿನ ಮಕ್ಕಳು ನಾವು’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸಿಎಂ‌ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಕೈ‌ ನಾಯಕಿ, ಹೇಳಿದ್ದೇನೂ

ಬ್ರಾಹ್ಮಣರ‌ ವಿರುದ್ದ ಅವಹೇಳನಕಾರಿ‌ ಹೇಳಿಕೆ, ಸಿಗಂದೂರು ಧರ್ಮದರ್ಶಿಗೆ ಕಂಟಕವಾಗುತ್ತಾ ಹೇಳಿಕೆ

ಎನ್‌ಡಿಎಗೆ ಜೆಡಿಎಸ್‌ ಕೊಡುವ ಶಕ್ತಿಯನ್ನು ಮೋದಿ ಗುರತಿಸ್ತಾರೆ: ದೇವೇಗೌಡ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ಮುಂದಿನ ಸುದ್ದಿ
Show comments