Select Your Language

Notifications

webdunia
webdunia
webdunia
webdunia

‘ಪ್ರಧಾನಿ ಮೋದಿಯಷ್ಟು ಹೊಲಸು ರಾಜಕಾರಣ ಮಾಡುವವರು ಯಾರೂ ಇಲ್ಲ’

‘ಪ್ರಧಾನಿ ಮೋದಿಯಷ್ಟು ಹೊಲಸು ರಾಜಕಾರಣ ಮಾಡುವವರು ಯಾರೂ ಇಲ್ಲ’
ಬೆಂಗಳೂರು , ಸೋಮವಾರ, 30 ಅಕ್ಟೋಬರ್ 2017 (11:49 IST)
ಬೆಂಗಳೂರು: ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಹೋಗುವ ಮೊದಲು ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

 
ಆದಾಯ ತೆರಿಗೆ ಇಲಾಖೆ ದಾಳಿ ನಡೆದಾಗ ಇಲ್ಲಿನ ಒಬ್ಬ ಸಚಿವರ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿತ್ತು ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ‘ಪ್ರಧಾನಿ ಮೋದಿಯಷ್ಟು ಹೊಲಸು ರಾಜಕೀಯ ಮಾಡುವವರು ಈ ದೇಶದಲ್ಲೇ ಬೇರೆ ಯಾರೂ ಇಲ್ಲ. ಅವರಿಗೆ ಆರೋಪ ಮಾಡುವುದು ಬಿಟ್ಟು ಬೇರೇನೂ ಗೊತ್ತಿಲ್ಲ’ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಎದುರು ಮಮತಾಗೆ ಮುಖಭಂಗ