Webdunia - Bharat's app for daily news and videos

Install App

‘ಪ್ರಧಾನಿ ಮೋದಿಯಷ್ಟು ಹೊಲಸು ರಾಜಕಾರಣ ಮಾಡುವವರು ಯಾರೂ ಇಲ್ಲ’

Webdunia
ಸೋಮವಾರ, 30 ಅಕ್ಟೋಬರ್ 2017 (11:49 IST)
ಬೆಂಗಳೂರು: ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಹೋಗುವ ಮೊದಲು ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

 
ಆದಾಯ ತೆರಿಗೆ ಇಲಾಖೆ ದಾಳಿ ನಡೆದಾಗ ಇಲ್ಲಿನ ಒಬ್ಬ ಸಚಿವರ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿತ್ತು ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಈ ಬಗ್ಗೆ ಇಂದು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ‘ಪ್ರಧಾನಿ ಮೋದಿಯಷ್ಟು ಹೊಲಸು ರಾಜಕೀಯ ಮಾಡುವವರು ಈ ದೇಶದಲ್ಲೇ ಬೇರೆ ಯಾರೂ ಇಲ್ಲ. ಅವರಿಗೆ ಆರೋಪ ಮಾಡುವುದು ಬಿಟ್ಟು ಬೇರೇನೂ ಗೊತ್ತಿಲ್ಲ’ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments