Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಬುರುಡೆ ದಾಸ ಎಂದು ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 21 ಫೆಬ್ರವರಿ 2018 (09:18 IST)
ಬೆಂಗಳೂರು: ಮೈಸೂರಿಗೆ ಬಂದಿದ್ದಾಗ ಪ್ರಧಾನಿ ಮೋದಿ ಸಿಎಂ ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ಸಿಎಂ, ಬುರುಡೆ ದಾಸರಿಂದ ಬದಲಾವಣೆ ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 

‘ಬುರುಡೆ ದಾಸರು ಬಂದು ಬುರುಡೆ ಬಿಟ್ಟು ಹೋಗುತ್ತಾರೆ. ಅವರಿಂದ ಬದಲಾವಣೆ ಆಗಲ್ಲ. ನಮ್ಮ ಸರ್ಕಾರವನ್ನು ಕಮಿಷನ್ ಸರ್ಕಾರ ಎನ್ನುವ ಮೋದಿಗೆ ಪ್ರಧಾನಿಯಾಗುವ ನೈತಿಕತೆಯೇ ಇಲ್ಲ’ ಎಂದು ಸಿಎಂ ಕಿಡಿ ಕಾರಿದ್ದಾರೆ.

ರಾಜ್ಯದ ಅನ್ನ ಭಾಗ್ಯ ಯೋಜನೆ ಅಕ್ಕಿ ನೀಡಲು ಕೇಂದ್ರವೇ ಹಣ ನೀಡುತ್ತಿದೆ ಎನ್ನುತ್ತಾರೆ. ಹಾಗಿದ್ದರೆ ಬಿಜೆಪಿ ಅಧಿಕಾರದಲ್ಲಿರುವ ಯಾವುದಾದರೂ ರಾಜ್ಯದಲ್ಲಿ ಉಚಿತ ಅಕ್ಕಿ ನೀಡುವ ಯೋಜನೆ ಯಾಕಿಲ್ಲ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕೆಲವರು ಸುಳ್ಳು ಹೇಳುವುದನ್ನೇ ಕಸುಬು ಮಾಡಿಕೊಂಡಿದ್ದಾರೆ. ಆದರೆ ನಾನು ಮತ್ತು ನನ್ನ ಸರ್ಕಾರದ ಮಂತ್ರಿಗಳು ಸುಳ್ಳು ಹೇಳಲ್ಲ. ನಾವು ಮಾಡಿದ ಕೆಲಸಗಳನ್ನು ಮಾತ್ರ ಹೇಳಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ
Show comments