Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಬುರುಡೆ ದಾಸ ಎಂದು ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 21 ಫೆಬ್ರವರಿ 2018 (09:18 IST)
ಬೆಂಗಳೂರು: ಮೈಸೂರಿಗೆ ಬಂದಿದ್ದಾಗ ಪ್ರಧಾನಿ ಮೋದಿ ಸಿಎಂ ಸಿದ್ದರಾಮಯ್ಯ ಸರ್ಕಾರ ಕಮಿಷನ್ ಸರ್ಕಾರ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿದ ಸಿಎಂ, ಬುರುಡೆ ದಾಸರಿಂದ ಬದಲಾವಣೆ ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 

‘ಬುರುಡೆ ದಾಸರು ಬಂದು ಬುರುಡೆ ಬಿಟ್ಟು ಹೋಗುತ್ತಾರೆ. ಅವರಿಂದ ಬದಲಾವಣೆ ಆಗಲ್ಲ. ನಮ್ಮ ಸರ್ಕಾರವನ್ನು ಕಮಿಷನ್ ಸರ್ಕಾರ ಎನ್ನುವ ಮೋದಿಗೆ ಪ್ರಧಾನಿಯಾಗುವ ನೈತಿಕತೆಯೇ ಇಲ್ಲ’ ಎಂದು ಸಿಎಂ ಕಿಡಿ ಕಾರಿದ್ದಾರೆ.

ರಾಜ್ಯದ ಅನ್ನ ಭಾಗ್ಯ ಯೋಜನೆ ಅಕ್ಕಿ ನೀಡಲು ಕೇಂದ್ರವೇ ಹಣ ನೀಡುತ್ತಿದೆ ಎನ್ನುತ್ತಾರೆ. ಹಾಗಿದ್ದರೆ ಬಿಜೆಪಿ ಅಧಿಕಾರದಲ್ಲಿರುವ ಯಾವುದಾದರೂ ರಾಜ್ಯದಲ್ಲಿ ಉಚಿತ ಅಕ್ಕಿ ನೀಡುವ ಯೋಜನೆ ಯಾಕಿಲ್ಲ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕೆಲವರು ಸುಳ್ಳು ಹೇಳುವುದನ್ನೇ ಕಸುಬು ಮಾಡಿಕೊಂಡಿದ್ದಾರೆ. ಆದರೆ ನಾನು ಮತ್ತು ನನ್ನ ಸರ್ಕಾರದ ಮಂತ್ರಿಗಳು ಸುಳ್ಳು ಹೇಳಲ್ಲ. ನಾವು ಮಾಡಿದ ಕೆಲಸಗಳನ್ನು ಮಾತ್ರ ಹೇಳಲು ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments