Webdunia - Bharat's app for daily news and videos

Install App

ಸಿದ್ಧರಾಮಯ್ಯ ತಲಾಖ್ ರಾಜಕಾರಣಿ: ಕೆಎಸ್ ಈಶ್ವರಪ್ಪ

Webdunia
ಮಂಗಳವಾರ, 4 ಏಪ್ರಿಲ್ 2017 (10:40 IST)
ಬೆಂಗಳೂರು: ನನ್ನ ಬಗ್ಗೆ ಟೀಕೆ ಮಾಡುವ ಅಧಿಕಾರ ಸಿಎಂ ಸಿದ್ಧರಾಮಯ್ಯ ಅವರಿಗಿಲ್ಲ. ಅವರೊಬ್ಬ ತಲಾಖ್ ರಾಜಕಾರಣಿ. ಜೆಡಿಎಸ್ ಗೆ ತಲಾಖ್ ನೀಡಿ ಕಾಂಗ್ರೆಸ್ ಸೇರಿಕೊಂಡವರು ಎಂದು ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

 

ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ಈಶ್ವರಪ್ಪ ಬಗ್ಗೆ  ಏಕವಚನದಲ್ಲಿ ನಿಂದಿಸಿದ್ದರು. ಇಂದು ಸಿಎಂಗೆ ತಿರುಗೇಟು ನೀಡಿದ ಈಶ್ವರಪ್ಪ, ನಾನು ತಾಯಿ ಮೊಲೆ ಹಾಲು ಕುಡಿದವ. ನನ್ನ ಪಕ್ಷ ನಿಷ್ಠೆ ಬಗ್ಗೆ ಮಾತನಾಡುವ ನೈತಿಕತೆ ಸಿಎಂಗಿಲ್ಲ. ಅವರು ಜೆಡಿಎಸ್ ಗೆ ತಲಾಖ್ ನೀಡಿ ಬಂದವರು. ಕಾಂಗ್ರೆಸ್ ಗೂ ಸಿಎಂ ಪಟ್ಟ ಕಳೆದುಕೊಂಡರೆ ತಲಾಖ್ ನೀಡಲು ಸಿದ್ಧರಾಗಿರುವವರು ಎಂದು ಲೇವಡಿ ಮಾಡಿದ್ದಾರೆ.

 
ಅಧಿಕಾರ ಸಿಗಲಿಲ್ಲ ಎಂದರೆ ಪಕ್ಷಾಂತರ ಮಾಡುವ ರಾಜಕಾರಣಿ ಎಂದು ಈಶ್ವರಪ್ಪ ಜರೆದಿದ್ದಾರೆ. ಉಪಚುನಾವಣೆ  ಹಿನ್ನಲೆಯಲ್ಲಿ ಉಭಯ ನಾಯಕರ ನಡುವೆ ಮಾತಿನ ಚಕಮಕಿ ಜೋರಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan ಗೊತ್ತು ಗುರಿಯಿಲ್ಲದ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

Karnataka Weather: ಮುಂಗಾರು ಮಳೆಗಾಗಿ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

ಮುಂದಿನ ಸುದ್ದಿ
Show comments