Webdunia - Bharat's app for daily news and videos

Install App

ಸಿದ್ಧರಾಮಯ್ಯ ತಲಾಖ್ ರಾಜಕಾರಣಿ: ಕೆಎಸ್ ಈಶ್ವರಪ್ಪ

Webdunia
ಮಂಗಳವಾರ, 4 ಏಪ್ರಿಲ್ 2017 (10:40 IST)
ಬೆಂಗಳೂರು: ನನ್ನ ಬಗ್ಗೆ ಟೀಕೆ ಮಾಡುವ ಅಧಿಕಾರ ಸಿಎಂ ಸಿದ್ಧರಾಮಯ್ಯ ಅವರಿಗಿಲ್ಲ. ಅವರೊಬ್ಬ ತಲಾಖ್ ರಾಜಕಾರಣಿ. ಜೆಡಿಎಸ್ ಗೆ ತಲಾಖ್ ನೀಡಿ ಕಾಂಗ್ರೆಸ್ ಸೇರಿಕೊಂಡವರು ಎಂದು ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

 

ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ಈಶ್ವರಪ್ಪ ಬಗ್ಗೆ  ಏಕವಚನದಲ್ಲಿ ನಿಂದಿಸಿದ್ದರು. ಇಂದು ಸಿಎಂಗೆ ತಿರುಗೇಟು ನೀಡಿದ ಈಶ್ವರಪ್ಪ, ನಾನು ತಾಯಿ ಮೊಲೆ ಹಾಲು ಕುಡಿದವ. ನನ್ನ ಪಕ್ಷ ನಿಷ್ಠೆ ಬಗ್ಗೆ ಮಾತನಾಡುವ ನೈತಿಕತೆ ಸಿಎಂಗಿಲ್ಲ. ಅವರು ಜೆಡಿಎಸ್ ಗೆ ತಲಾಖ್ ನೀಡಿ ಬಂದವರು. ಕಾಂಗ್ರೆಸ್ ಗೂ ಸಿಎಂ ಪಟ್ಟ ಕಳೆದುಕೊಂಡರೆ ತಲಾಖ್ ನೀಡಲು ಸಿದ್ಧರಾಗಿರುವವರು ಎಂದು ಲೇವಡಿ ಮಾಡಿದ್ದಾರೆ.

 
ಅಧಿಕಾರ ಸಿಗಲಿಲ್ಲ ಎಂದರೆ ಪಕ್ಷಾಂತರ ಮಾಡುವ ರಾಜಕಾರಣಿ ಎಂದು ಈಶ್ವರಪ್ಪ ಜರೆದಿದ್ದಾರೆ. ಉಪಚುನಾವಣೆ  ಹಿನ್ನಲೆಯಲ್ಲಿ ಉಭಯ ನಾಯಕರ ನಡುವೆ ಮಾತಿನ ಚಕಮಕಿ ಜೋರಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments