Webdunia - Bharat's app for daily news and videos

Install App

ಬಿಜೆಪಿಯವರ ಟೀಕೆಗೆಲ್ಲಾ ಉತ್ತರಿಸಲು ಆಗಲ್ಲಾರೀ.. ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 26 ನವೆಂಬರ್ 2017 (12:02 IST)
ಬೆಂಗಳೂರು: ಇಂದು ನಮ್ಮ ಸಂವಿಧಾನ ಅಂಗೀಕಾರವಾದ ದಿನ. ಹಾಗಾಗಿ ಸಂವಿಧಾನ ಅಂಗೀಕಾರ ದಿನವಾಗಿ ಆಚರಿಸಲಾಗುತ್ತಿದೆ. ಆದರೆ ಈ ಕಾರ್ಯಕ್ರಮದ ಜಾಹೀರಾತಿನಲ್ಲಿ ಅಂಬೇಡ್ಕರ್ ಭಾವಚಿತ್ರವೇ ಇಲ್ಲದಿರುವುದಕ್ಕೆ ಬಿಜೆಪಿ ಟೀಕಿಸಿದೆ.
 

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯವರ ಎಲ್ಲಾ ಟೀಕೆಗಳಿಗೆ ಉತ್ತರಿಸಲು ಆಗಲ್ಲ. ಅವರಿಗೆ ಬೇರೆ ಕೆಲಸವಿಲ್ಲ. ಅದಕ್ಕೆ ಟೀಕಿಸುವುದನ್ನೇ ಕೆಲಸ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಉಡುಪಿಯ ಧರ್ಮಸಂಸದ್ ನಲ್ಲಿ ಸಂವಿಧಾನ ಪುನಾರಚನೆ ಬಗ್ಗೆ ಪ್ರಸ್ತಾಪಿಸಿದ್ದ ಪೇಜಾವರ ಶ್ರೀಗಳ ವಿರುದ್ಧ ಸಿಎಂ ಟಾಂಗ್ ಕೊಟ್ಟರು. ಕೆಲವರು ಜಾತಿ ಜಾತಿಗಳ ನಡುವೆ ಧ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅಂತಹವರಿಂದಲೇ ಇಂತಹ ಮಾತುಗಳು ಬರುವುದು ಎಂದರಲ್ಲದೆ, ಸಂವಿಧಾನದ ಮೊದಲ ಪೀಠಿಕೆಯೇ ಭಾರತ ರತ್ನ ಅಂಬೇಡ್ಕರ್ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments