Webdunia - Bharat's app for daily news and videos

Install App

ಬಿಜೆಪಿಯವರ ಟೀಕೆಗೆಲ್ಲಾ ಉತ್ತರಿಸಲು ಆಗಲ್ಲಾರೀ.. ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 26 ನವೆಂಬರ್ 2017 (12:02 IST)
ಬೆಂಗಳೂರು: ಇಂದು ನಮ್ಮ ಸಂವಿಧಾನ ಅಂಗೀಕಾರವಾದ ದಿನ. ಹಾಗಾಗಿ ಸಂವಿಧಾನ ಅಂಗೀಕಾರ ದಿನವಾಗಿ ಆಚರಿಸಲಾಗುತ್ತಿದೆ. ಆದರೆ ಈ ಕಾರ್ಯಕ್ರಮದ ಜಾಹೀರಾತಿನಲ್ಲಿ ಅಂಬೇಡ್ಕರ್ ಭಾವಚಿತ್ರವೇ ಇಲ್ಲದಿರುವುದಕ್ಕೆ ಬಿಜೆಪಿ ಟೀಕಿಸಿದೆ.
 

ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯವರ ಎಲ್ಲಾ ಟೀಕೆಗಳಿಗೆ ಉತ್ತರಿಸಲು ಆಗಲ್ಲ. ಅವರಿಗೆ ಬೇರೆ ಕೆಲಸವಿಲ್ಲ. ಅದಕ್ಕೆ ಟೀಕಿಸುವುದನ್ನೇ ಕೆಲಸ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಉಡುಪಿಯ ಧರ್ಮಸಂಸದ್ ನಲ್ಲಿ ಸಂವಿಧಾನ ಪುನಾರಚನೆ ಬಗ್ಗೆ ಪ್ರಸ್ತಾಪಿಸಿದ್ದ ಪೇಜಾವರ ಶ್ರೀಗಳ ವಿರುದ್ಧ ಸಿಎಂ ಟಾಂಗ್ ಕೊಟ್ಟರು. ಕೆಲವರು ಜಾತಿ ಜಾತಿಗಳ ನಡುವೆ ಧ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅಂತಹವರಿಂದಲೇ ಇಂತಹ ಮಾತುಗಳು ಬರುವುದು ಎಂದರಲ್ಲದೆ, ಸಂವಿಧಾನದ ಮೊದಲ ಪೀಠಿಕೆಯೇ ಭಾರತ ರತ್ನ ಅಂಬೇಡ್ಕರ್ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments