ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಬೇಕಾ? ಸಿಎಂ ಸಿದ್ದರಾಮಯ್ಯ!

Webdunia
ಬುಧವಾರ, 2 ಮೇ 2018 (09:43 IST)
ಬೆಂಗಳೂರು: ಉಡುಪಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಹೊಗಳಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ದೇವೇಗೌಡರನ್ನು ಹಾಡಿ ಹೊಗಳಿದ್ದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ‘ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿವೆ ಎಂಬುದಕ್ಕೆ ಇದಕ್ಕಿಂತ ಹೆಚ್ಚಿನ ಪುರಾವೆ ಬೇಕಾ?’ ಎಂದು ಪ್ರಶ್ನಿಸಿದ್ದಾರೆ.

‘ನಾನು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದಕ್ಕೆ ಮೋದಿಯವರು ಟೀಕಿಸುತ್ತಾರೆ. ಹಾಗಿದ್ದರೆ ಮೋದಿಯವರು ಲೋಕಸಭೆ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಯಾಕೆ? ಸೋಲಿನ ಭಯದಿಂದಲೇ?’ ಎಂದು ಸಿಎಂ ಟ್ವೀಟ್ ನಲ್ಲಿ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಡದಿ ಟೌನ್‌ಶಿಪ್‌ಗೆ ಗ್ರೀನ್‌ಸಿಗ್ನಲ್ ಕೊಟ್ಟಿರುವ ಬಗ್ಗೆ ಡಿಕೆ ಶಿವಕುಮಾರ್ ದಾಖಲಾತಿ ನೀಡಲಿ

ಖಾರೆ ಬಗ್ಗೆ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಅಧಿಕಾರ ಸ್ವೀಕರಿಸಿದ ಕೃಷ್ಣ ಭೈರೇಗೌಡ

ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಪಡೆಯುವ ಹಾಗಿಲ್ಲ: ಕೇಂದ್ರ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments