ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಬೇಕಾ? ಸಿಎಂ ಸಿದ್ದರಾಮಯ್ಯ!

Webdunia
ಬುಧವಾರ, 2 ಮೇ 2018 (09:43 IST)
ಬೆಂಗಳೂರು: ಉಡುಪಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಹೊಗಳಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ದೇವೇಗೌಡರನ್ನು ಹಾಡಿ ಹೊಗಳಿದ್ದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ‘ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿವೆ ಎಂಬುದಕ್ಕೆ ಇದಕ್ಕಿಂತ ಹೆಚ್ಚಿನ ಪುರಾವೆ ಬೇಕಾ?’ ಎಂದು ಪ್ರಶ್ನಿಸಿದ್ದಾರೆ.

‘ನಾನು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದಕ್ಕೆ ಮೋದಿಯವರು ಟೀಕಿಸುತ್ತಾರೆ. ಹಾಗಿದ್ದರೆ ಮೋದಿಯವರು ಲೋಕಸಭೆ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಯಾಕೆ? ಸೋಲಿನ ಭಯದಿಂದಲೇ?’ ಎಂದು ಸಿಎಂ ಟ್ವೀಟ್ ನಲ್ಲಿ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯವಾಗಿದೆ ಟ್ರೀಟ್ಮೆಂಟ್ ಕೊಡಿ ಎಂದು ಸೀದಾ ಕ್ಲಿನಿಕ್ ಗೇ ಬಂದ ನಾಯಿ: Viral Video

ಬಳ್ಳಾರಿ ಫೈರಿಂಗ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಸತೀಶ್ ರೆಡ್ಡಿಯ ಮೂವರು ಗನ್‌ಮ್ಯಾನ್‌ಗಳಿಗೆ ಪೊಲೀಸರ ಗ್ರಿಲ್‌

ಬಾಂಗ್ಲಾದೇಶ ಹಿಂದೂಗಳ ಬಗ್ಗೆ ಕೇಳಿದಾಗ ಎದ್ದು ಹೋದ ಜೈರಾಂ ರಮೇಶ್, ಕೆಸಿ ವೇಣುಗೋಪಾಲ್ Video

ಗುಂಡಿನ ಘರ್ಷಣೆಯ ಬೆನ್ನಲ್ಲೇ ಸರ್ಕಾರದ ಮುಂದೆ ಹೊಸ ಬೇಡಿಕೆಯಿಟ್ಟ ಶಾಸಕ ಗಾಲಿ ಜನಾರ್ದನ ರೆಡ್ಡಿ

ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಿಗೆ ಅವಮಾನ: ಮಿಯಾರು ಕಂಬಳದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments