Webdunia - Bharat's app for daily news and videos

Install App

ಈಗೇನಾದ್ರೂ ಯಡಿಯೂರಪ್ಪಗೆ ನೋಟು ಪ್ರಿಂಟ್ ಮೆಷಿನ್ ಬಂತಾ? ಸಿಎಂ ಸಿದ್ದು ಗುದ್ದು

Webdunia
ಶನಿವಾರ, 5 ಮೇ 2018 (07:59 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ರೈತರ ಸಾಲಮನ್ನಾ ಕುರಿತು ಪ್ರಸ್ತಾಪಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ನಾವು ರೈತರ ಸಾಲ ಮನ್ನಾ ಮಾಡಿ ಎಂದಾಗ ನಾವೇನು ನೋಟು ಪ್ರಿಂಟ್ ಮೆಷಿನ್ ಇಟ್ಟುಕೊಂಡಿದ್ದೀವೇನ್ರೀ ಎಂದು ಯಡಿಯೂರಪ್ಪನವರು ಪ್ರಶ್ನಿಸಿದ್ದರು. ಹಾಗಿದ್ದರೆ ಈಗ ನೋಟು ಪ್ರಿಂಟ್ ಮೆಷಿನ್ ಬಂತಾ ಯಡಿಯೂರಪ್ಪನವರೇ?’ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಅಷ್ಟೇ ಅಲ್ಲ, ಪ್ರಣಾಳಿಕೆಯಲ್ಲಿ ಘೋಷಿಸಿದ ಅನ್ನಪೂರ್ಣ ಕ್ಯಾಂಟೀನ್ ಯೋಜನೆ ನಮ್ಮ ಇಂದಿರಾ ಕ್ಯಾಂಟೀನ್ ಯೋಜನೆಯ ನಕಲು ಎಂದು ಸಿಎಂ ಟೀಕಿಸಿದ್ದಾರೆ. ಅಷ್ಟೇ ಅಲ್ಲ, 2008 ರಲ್ಲಿ ಬಿಡುಗಡೆ ಮಾಡಿದ್ದ ಯೋಜನೆಯನ್ನೇ ಪೂರೈಸಿಲ್ಲ. ಈಗ ಬಿಡುಗಡೆ ಮಾಡಿರುವ ಯೋಜನೆಗೂ ಅದೇ ಗತಿ ಎಂದು ಸಿಎಂ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments