Webdunia - Bharat's app for daily news and videos

Install App

ಬಿಜೆಪಿಯವರು ಮಿಷನ್ ಇಟ್ಕೊಂಡು ಮನೇಲಿ ರುಬ್ಬಲಿ: ಸಿಎಂ ಸಿದ್ದರಾಮಯ್ಯ ಲೇವಡಿ

Webdunia
ಭಾನುವಾರ, 13 ಮೇ 2018 (07:37 IST)
ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಎಕ್ಸಿಟ್ ಪೋಲ್ ಫಲಿತಾಂಶ ಬಂದಿದ್ದು, ಬಿಜೆಪಿಗೆ ಬಹುಮತ ಬರಬಹುದೆಂದು ಲೆಕ್ಕಾಚಾರ ಹಾಕಲಾಗಿದೆ.

ಆದರೆ ಸಿಎಂ ಸಿದ್ದರಾಮಯ್ಯ ಮಾತ್ರ ಸಮೀಕ್ಷೆಗಳು ಏನೇ ಹೇಳಲಿ. ಇಂತಹ ಎಷ್ಟೋ ಸಮೀಕ್ಷೆಗಳನ್ನು ನೋಡಿದ್ದೇನೆ. ನಾವು ಗೆದ್ದೇ ಗೆಲ್ಲುತ್ತೇವೆ. ಬಹುಮತದಿಂದ ಗೆದ್ದು ಸರ್ಕಾರ ರಚಿಸುತ್ತೇವೆ. ಸಮ್ಮಿಶ್ರ ಸರ್ಕಾರದ ಪ್ರಶ್ನೆಯೇ ಬರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲ, ಬಿಜೆಪಿಯವರು ಹೇಳುವಂತೆ ಮಿಷನ್ 150 ಕನಸೆಲ್ಲಾ ನನಸಾಗಲ್ಲ. ಬಿಜೆಪಿಯವರು ಬೇಕಾದರೆ ಮನೆಯಲ್ಲೇ ಮಿಷನ್ ಇಟ್ಟುಕೊಂಡು ರುಬ್ಬಲಿ. ನಾನು ಬಾದಾಮಿಯಲ್ಲೂ ಗೆಲ್ಲುತ್ತೇನೆ, ಚಾಮುಂಡೇಶ್ವರಿಯಲ್ಲೂ ಗೆಲ್ಲುತ್ತೇನೆ. ನಮ್ಮ ಪಕ್ಷದ ಅಭ್ಯರ್ಥಿಗಳೆಲ್ಲರೂ ಗೆಲುವು ಸಾಧಿಸುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments