Webdunia - Bharat's app for daily news and videos

Install App

‘ಯಡಿಯೂರಪ್ಪ, ಕುಮಾರಸ್ವಾಮಿ ಅವರಪ್ಪನಾಣೆ ಮುಖ್ಯಮಂತ್ರಿಗಳಾಗಲ್ಲ’

Webdunia
ಮಂಗಳವಾರ, 20 ಮಾರ್ಚ್ 2018 (09:00 IST)
ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಯಡಿಯೂರಪ್ಪ ಅಥವಾ ಕುಮಾರಸ್ವಾಮಿ ಅವರಪ್ಪನಾಣೆಗು ಮುಖ್ಯಮಂತ್ರಿಗಳಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಮುಂದಿನ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಕನಸು ಬಿಡುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಯಲಬುರ್ಗಾದಲ್ಲಿ ಸುದ್ದಿಗಾರರ ಮುಂದೆ ಹೇಳಿದ್ದಾರೆ.

ಬಿಜೆಪಿಯ ಮಿಷನ್ 150 ಈಗಾಗಲೇ ಠುಸ್ ಆಗಿದೆ. ಇನ್ನು, ಜೆಡಿಎಸ್ ಇರುವುದೇ ಮತ ವಿಭಜನೆ ಮಾಡಲು. ನಮ್ಮ ಅಭ್ಯರ್ಥಿಗಳನ್ನೇ ತಂದು ನಿಲ್ಲಿಸಿ ಮತ ವಿಭಜನೆ ಮಾಡುತ್ತಾರೆ. ಅಧಿಕಾರಕ್ಕೆ ಅಡ್ಡಗಾಲು ಹಾಕುವುದಷ್ಟೇ ಅವರ ಸಾಮರ್ಥ್ಯ. ಅವರಿಂದ ಬೇರೇನೂ ನಡೆಯದು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಡಿಕೆಶಿಗೆ ವೆಲ್ ಕಮ್ ಮಾಡದ ಸಿಎಂ ವಿವಾದ: ಇದೆಲ್ಲಾ ಬಿಜೆಪಿಯವರೇ ಮಾಡಿದ್ದು ಎಂದು ಸಿದ್ದರಾಮಯ್ಯ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments