ಮೋದಿ ಸರ್ಕಾರಕ್ಕೆ ರೈತರಿಗಿಂತ ಉದ್ಯಮಿಗಳೇ ಹೆಚ್ಚಾದರೇಕೆ? ಸಿಎಂ ಸಿದ್ದರಾಮಯ್ಯ ಟೀಕೆ

Webdunia
ಬುಧವಾರ, 18 ಏಪ್ರಿಲ್ 2018 (09:13 IST)
ಮೈಸೂರು: ಚುನಾವಣಾ ಪ್ರಚಾರದಲ್ಲಿರುವ ಸಿಎಂ ಸಿದ್ದರಾಮಯ್ಯ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರೈತರ ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.

‘ಕೇಂದ್ರ ಸಚಿವರುಗಳು ಇಲ್ಲಿಗೆ ಬಂದು ನಾವು 22.5 ಲಕ್ಷ ರೈತರ ಸಾಲ ಮನ್ನಾ ಮಾಡಿರುವುದನ್ನು ಹಾಸ್ಯಾಸ್ಪದ ಎನ್ನುತ್ತಾರೆ. ಬಿಎಸ್ ವೈ ಹಹೇಳುತ್ತಾರೆ ನಾವು ನೋಟು ಪ್ರಿಂಟಿಗ್ ಮೆಷಿನ್ ಇಟ್ಟುಕೊಂಡಿಲ್ಲ ಅಂತ. ಹಾಗಿದ್ದರೂ ಪಿಎಸ್ ಬ್ಯಾಂಕ್ 2.7 ಲಕ್ಷ ಕೋಟಿ ಉದ್ಯಮಿಗಳ ಸಾಲ ಮನ್ನಾ ಮಾಡಿದೆ. ಹಾಗಿದ್ದರೆ ಮೋದಿ ಸರ್ಕಾರಕ್ಕೆ ರೈತರಿಗಿಂತ ಉದ್ಯಮಿಗಳೇ ಹೆಚ್ಚಾದರೇಕೆ?’ ಎಂದು ಸಿಎಂ ಟ್ವಿಟರ್ ಮೂಲಕ ಟೀಕಿಸಿದ್ದಾರೆ.

ಈ ಮೊದಲೂ ಸಿಎಂ ಸಿದ್ದರಾಮಯ್ಯ ಹಲವು ಬಾರಿ ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರದ ಕಾಲೆಳೆಯುತ್ತಲೇ ಇದ್ದರು. ಇದೀಗ ಮತ್ತೊಮ್ಮೆಅದೇ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಮುಂದಿನ ಸುದ್ದಿ
Show comments