‘ಮೀನು ಜತೆ ಕೋಳಿ ಮಾಂಸವೂ ತಿಂದು ಧರ್ಮಸ್ಥಳಕ್ಕೆ ಹೋಗಿದ್ದೆ. ಏನಿವಾಗ?’

Webdunia
ಮಂಗಳವಾರ, 31 ಅಕ್ಟೋಬರ್ 2017 (09:34 IST)
ಬೆಂಗಳೂರು: ಪ್ರಧಾನಿ ಮೋದಿ ನಿರಾಹಾರದಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಂತರ ಸಿಎಂ ಸಿದ್ದರಾಮಯ್ಯ ಮೀನಿನೂಟ ಮಾಡಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿತ್ತು.

 
ಇದೀಗ ತಮ್ಮ ವಿರುದ್ಧದ ಟೀಕೆಗಳಿಗೆ ಟಾಂಗ್ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ ‘ಮೀನು ಮಾತ್ರವಲ್ಲ, ಕೋಳಿ ಮಾಂಸವನ್ನೂ ತಿಂದು ದೇವಾಲಯಕ್ಕೆ ಹೋಗಿದ್ದೆ. ಆದರೆ ಗರ್ಭಗುಡಿಗೆ ಹೋಗಿರಲಿಲ್ಲ. ದೇವರ ಬಗ್ಗೆ ಸರಿಯಾಗಿ ತಿಳಿದುಕೊಳ್ಳದಿದ್ದವರು ಏನೇನೋ ಮಾತನಾಡುತ್ತಾರೆ’ ಎಂದು ಉತ್ತರಿಸಿದ್ದಾರೆ.

ಧರ್ಮಸ್ಥಳಕ್ಕೆ ಹೋಗಿದ್ದಾಗ ಧರ್ಮಾದಿಕಾರಿಗಳು ದೇವರ ದರ್ಶನ ಮಾಡಿಕೊಂಡು ಹೋಗಿ ಎಂದಿದ್ದರು. ಆದರೆ ನಾನು ಗರ್ಭಗುಡಿಗೆ ಪ್ರವೇಶಿಸದೇ ಹೊರಗಿನಿಂದಲೇ ನಮಸ್ಕಾರ ಮಾಡಿ ಬಂದೆ. ಹಾಗಾಗಿ ದೇಗುಲ ಹೇಗೆ ಅಪವಿತ್ರವಾದೀತು? ಎಂದು ಸಿಎಂ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಇಲ್ಲಿನ ಥಿಯೇಟರ್‌ನಲ್ಲಿ ಮಹಿಳಾ ಟಾಯ್ಲೆಟ್‌ನಲ್ಲಿ ಘಟನೆ ಕೇಳಿದ್ರೆ ಬೆಚ್ಚಿಬೀಳ್ತಿರಾ

ಜನರ ಆಶೀರ್ವಾದದಿಂದ ದೇವರಾಜ ಅರಸರ ದಾಖಲೆ ಮುರಿದಿದ್ದೇನೆ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಜತೆ ಯುಪಿ ಸಿಎಂ ಯೋಗಿ ಮಾತುಕತೆ

ಪೆರೋಲ್‌ನಲ್ಲಿ ಹೊರಬರುತ್ತಿರುವ ಗುರ್ಮೀತ್ ರಾಮ್ ಮೇಲಿದೆ ಹಲವು ವಿವಾದಗಳು

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments