Webdunia - Bharat's app for daily news and videos

Install App

ಪ್ರಧಾನಿ ಮೋದಿ ಮಾಧ್ಯಮಗಳ ಕೈಗೆ ಸಿಗುವುದೇ ಇಲ್ಲವಲ್ವಾ? ಸಿಎಂ ಲೇವಡಿ

Webdunia
ಭಾನುವಾರ, 18 ಫೆಬ್ರವರಿ 2018 (12:33 IST)
ಬೆಂಗಳೂರು: ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಸಾವಿರಾರು ಕೋಟಿ ರೂ. ವಂಚನೆ ಮಾಡಿ ವಿದೇಶಕ್ಕೆ ಹಾರಿದ ನೀರವ್ ಮೋದಿ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕು. ನೀವು ಅವರನ್ನೇ ಕೇಳಬೇಕು. ಆದರೆ ಅವರು ಮಾಧ್ಯಮಗಳ ಕೈಗೆ ಸಿಗುವುದೇ ಇಲ್ವಲ್ಲಾ? ಮತ್ತೆ ಪ್ರಶ್ನೆ ಕೇಳುವ ಅವಕಾಶ ಎಲ್ಲಿಂದ?’ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಇಂದು ರಾತ್ರಿ ಪ್ರಧಾನಿ ಮೋದಿ ಮೈಸೂರಿಗೆ ಬಂದಿಳಿಯಲಿದ್ದಾರೆ. ನಾಳೆ ರೈಲ್ವೇ ಮತ್ತು ಹೆದ್ದಾರಿ ಯೋಜನೆಗಳಿಗೆ ಅವರು ಚಾಲನೆ ನೀಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments