Webdunia - Bharat's app for daily news and videos

Install App

ಬುದ್ಧಿಜೀವಿಗಳಿಗೆ ಸಿಎಂ ಸಿದ್ದರಾಮಯ್ಯ ಥ್ಯಾಂಕ್ಸ್ ಎಂದಿದ್ದೇಕೆ?!

Webdunia
ಗುರುವಾರ, 10 ಮೇ 2018 (08:05 IST)
ಬೆಂಗಳೂರು: ನಮ್ಮ ಜತೆ ಕೋಮು ಸೌಹಾರ್ದತೆಗಾಗಿ ಹೋರಾಡುತ್ತಿರುವ ಬುದ್ಧಿಜೀವಿಗಳು, ಸಾಹಿತಿಗಳು, ಚಿಂತಕರು, ಕಲಾವಿದರಿಗೆ ಥ್ಯಾಂಕ್ಸ್ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಾಡಿನ ಒಂದು ದೊಡ್ಡ ಗುಂಪು ನಮ್ಮ ಪಕ್ಷದ ಕಾರ್ಯಕರ್ತರ ಜತೆಗೆ ನಿಂತು ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದಿಗಳ ಅಪಪ್ರಚಾರಕ್ಕೆ ದಿಟ್ಟತನದಿಂದ ಪ್ರತ್ಯುತ್ತರ ನೀಡುತ್ತಿರುವುದನನ್ನು ಗಮನಿಸಿದ್ದೇನೆ. ಈ ಜಾತ್ಯಾತೀತ ಯುವ ಮನಸ್ಸುಗಳಿಗೆ ನನ್ನದೊಂದು ಸಲಾಮ್ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ತಮ್ಮ ಪಕ್ಷದ ಜತೆಗೆ ಕೋಮುಸೌಹಾರ್ದತೆಗಾಗಿ ಹೋರಾಡುತ್ತಿರುವ ಎಲ್ಲಾ ಕಲಾವಿದರು, ಚಿಂತಕರು, ಬುದ್ಧಿಜೀವಿಗಳಿಗೆ ಧನ್ಯಾವದಗಳು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments