Webdunia - Bharat's app for daily news and videos

Install App

ಬುದ್ಧಿಜೀವಿಗಳಿಗೆ ಸಿಎಂ ಸಿದ್ದರಾಮಯ್ಯ ಥ್ಯಾಂಕ್ಸ್ ಎಂದಿದ್ದೇಕೆ?!

Webdunia
ಗುರುವಾರ, 10 ಮೇ 2018 (08:05 IST)
ಬೆಂಗಳೂರು: ನಮ್ಮ ಜತೆ ಕೋಮು ಸೌಹಾರ್ದತೆಗಾಗಿ ಹೋರಾಡುತ್ತಿರುವ ಬುದ್ಧಿಜೀವಿಗಳು, ಸಾಹಿತಿಗಳು, ಚಿಂತಕರು, ಕಲಾವಿದರಿಗೆ ಥ್ಯಾಂಕ್ಸ್ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಾಡಿನ ಒಂದು ದೊಡ್ಡ ಗುಂಪು ನಮ್ಮ ಪಕ್ಷದ ಕಾರ್ಯಕರ್ತರ ಜತೆಗೆ ನಿಂತು ಸಾಮಾಜಿಕ ಜಾಲತಾಣಗಳಲ್ಲಿ ಕೋಮುವಾದಿಗಳ ಅಪಪ್ರಚಾರಕ್ಕೆ ದಿಟ್ಟತನದಿಂದ ಪ್ರತ್ಯುತ್ತರ ನೀಡುತ್ತಿರುವುದನನ್ನು ಗಮನಿಸಿದ್ದೇನೆ. ಈ ಜಾತ್ಯಾತೀತ ಯುವ ಮನಸ್ಸುಗಳಿಗೆ ನನ್ನದೊಂದು ಸಲಾಮ್ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ತಮ್ಮ ಪಕ್ಷದ ಜತೆಗೆ ಕೋಮುಸೌಹಾರ್ದತೆಗಾಗಿ ಹೋರಾಡುತ್ತಿರುವ ಎಲ್ಲಾ ಕಲಾವಿದರು, ಚಿಂತಕರು, ಬುದ್ಧಿಜೀವಿಗಳಿಗೆ ಧನ್ಯಾವದಗಳು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments