Webdunia - Bharat's app for daily news and videos

Install App

ಬಾದಾಮಿಯಲ್ಲಿ ಸ್ಪರ್ಧಿಸಲು ಒತ್ತಾಯ ಮಾಡಿದ ಕಾರ್ಯಕರ್ತರಿಗೆ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಮಂಗಳವಾರ, 17 ಏಪ್ರಿಲ್ 2018 (07:32 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈ ಬಾರಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿ ಇತ್ತು. ಸಿಎಂ ಬಾದಾಮಿಯಿಂದ ಸ್ಪರ್ಧಿಸಲು ಇಲ್ಲಿನ ಜನರು ಕೇಳಿಕೊಂಡಿದ್ದರಂತೆ. ಅದಕ್ಕೆ ಅವರೇ ಉತ್ತರ ಕೊಟ್ಟಿದ್ದಾರೆ.

‘ಬಾದಾಮಿಯಲ್ಲಿ ಸ್ಪರ್ಧಿಸುವಂತೆ ಕೇಳಿಕೊಂಡ ಜನರಿಗೆ ನನ್ನ ಧನ್ಯವಾದಗಳು. ಆದರೆ ನಾನು ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ. ಮತ್ತೆ ಕಾಂಗ್ರೆಸ್ ನನ್ನು ಅಧಿಕಾರಕ್ಕೆ ತರೋಣ’ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಈ ಮೊದಲು ಬಾದಾಮಿ ಶಾಸಕ ಚಿಮ್ಮನಕಟ್ಟಿ ಸಿಎಂಗಾಗಿ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಎಂದಿದ್ದರು. ವಿಪರ್ಯಾಸವೆಂದರೆ ಚಿಮ್ಮನಕಟ್ಟಿ ಅವರಿಗೂ ಟಿಕೆಟ್ ಸಿಕ್ಕಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರನೇ ಪತ್ನಿ ಮೇಲೆ ಕಾಂಗ್ರೆಸ್ ಶಾಸಕನಿಂದ ಹಿಗ್ಗಾ ಮುಗ್ಗಾ ಹಲ್ಲೆ: video

ಅಬ್ಬಾ ಕರ್ತವ್ಯ ನಿಷ್ಠೆಯೇ.. ಕಳ್ಳನ ಹಿಡಿಯಲು ಕೊಳಚೆ ನೀರಿನ ಗುಂಡಿಗೇ ಹಾರಿದ ಶಿವಮೊಗ್ಗ ಪೊಲೀಸರು Video

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಮುಂದಿನ ಸುದ್ದಿ
Show comments