Webdunia - Bharat's app for daily news and videos

Install App

ಹೈಟೆಕ್ ಸ್ಟುಡಿಯೋ ನಿರ್ಮಾಣ ಮಾಡಿಸಲಿರುವ ಸಿಎಂ ಸಿದ್ಧರಾಮಯ್ಯ

Webdunia
ಮಂಗಳವಾರ, 21 ಫೆಬ್ರವರಿ 2017 (13:17 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧವಾಗಲು ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳು ಹೈಟೆಕ್ ಮೊರೆ ಹೋಗಿವೆ. ಸಿಎಂ ಸಿದ್ಧರಾಮಯ್ಯ ವಿಶೇಷ ಸ್ಟುಡಿಯೋ ನಿರ್ಮಾಣಕ್ಕೆ ಮುಂದಾಗಿದ್ದಾರೆ.

 
ಸಿಎಂ ಸಿದ್ಧರಾಮಯ್ಯ ಜನರಿಗೆ ತಮ್ಮ ಸರ್ಕಾರದ ಸಾಧನೆಗಳನ್ನು ಆಧುನಿಕ ತಂತ್ರಜ್ಞಾನಗಳ ಮೂಲಕ ತಲುಪಿಸಲು ಹೈಟೆಕ್ ಸ್ಟುಡಿಯೋ ನಿರ್ಮಾಣ ಮಾಡಲಿದ್ದಾರೆ. ಈ ಮೂಲಕ ಯುವಜನರನ್ನು ಸೆಳೆಯುವ ತಂತ್ರ ಮಾಡಿದ್ದಾರೆ.

ಇಂದು ಹೆಚ್ಚಿನವರು ಸಾಮಾಜಿಕ ಜಾಲತಾಣಗಳನ್ನು ಬಳಸುವ ಕಾರಣಕ್ಕೆ ಜೆಡಿಎಸ್ ಪಕ್ಷ ಕೂಡಾ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ನಡೆಸಲು ಮುಂದಾಗಿದೆ. ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣಗೆ ಇದರ ಸಂಪೂರ್ಣ ಉಸ್ತುವಾರಿ ನೀಡಲಾಗಿದೆ. ಎಚ್. ಡಿ. ಕುಮಾರ ಸ್ವಾಮಿ ಕೂಡಾ ವಿರೋಧ ಪಕ್ಷಗಳ ಕಡತಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ಕಾಲಕ್ಕೆ ತಕ್ಕಂತೆ ಪ್ರಚಾರ ನಡೆಸುವ ಲೆಕ್ಕಾಚಾರ ರಾಜಕೀಯ ಪಕ್ಷಗಳದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments