ಹೈಟೆಕ್ ಸ್ಟುಡಿಯೋ ನಿರ್ಮಾಣ ಮಾಡಿಸಲಿರುವ ಸಿಎಂ ಸಿದ್ಧರಾಮಯ್ಯ

Webdunia
ಮಂಗಳವಾರ, 21 ಫೆಬ್ರವರಿ 2017 (13:17 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧವಾಗಲು ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳು ಹೈಟೆಕ್ ಮೊರೆ ಹೋಗಿವೆ. ಸಿಎಂ ಸಿದ್ಧರಾಮಯ್ಯ ವಿಶೇಷ ಸ್ಟುಡಿಯೋ ನಿರ್ಮಾಣಕ್ಕೆ ಮುಂದಾಗಿದ್ದಾರೆ.

 
ಸಿಎಂ ಸಿದ್ಧರಾಮಯ್ಯ ಜನರಿಗೆ ತಮ್ಮ ಸರ್ಕಾರದ ಸಾಧನೆಗಳನ್ನು ಆಧುನಿಕ ತಂತ್ರಜ್ಞಾನಗಳ ಮೂಲಕ ತಲುಪಿಸಲು ಹೈಟೆಕ್ ಸ್ಟುಡಿಯೋ ನಿರ್ಮಾಣ ಮಾಡಲಿದ್ದಾರೆ. ಈ ಮೂಲಕ ಯುವಜನರನ್ನು ಸೆಳೆಯುವ ತಂತ್ರ ಮಾಡಿದ್ದಾರೆ.

ಇಂದು ಹೆಚ್ಚಿನವರು ಸಾಮಾಜಿಕ ಜಾಲತಾಣಗಳನ್ನು ಬಳಸುವ ಕಾರಣಕ್ಕೆ ಜೆಡಿಎಸ್ ಪಕ್ಷ ಕೂಡಾ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ನಡೆಸಲು ಮುಂದಾಗಿದೆ. ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣಗೆ ಇದರ ಸಂಪೂರ್ಣ ಉಸ್ತುವಾರಿ ನೀಡಲಾಗಿದೆ. ಎಚ್. ಡಿ. ಕುಮಾರ ಸ್ವಾಮಿ ಕೂಡಾ ವಿರೋಧ ಪಕ್ಷಗಳ ಕಡತಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ಮೂಲಕ ಕಾಲಕ್ಕೆ ತಕ್ಕಂತೆ ಪ್ರಚಾರ ನಡೆಸುವ ಲೆಕ್ಕಾಚಾರ ರಾಜಕೀಯ ಪಕ್ಷಗಳದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments