Webdunia - Bharat's app for daily news and videos

Install App

ದೆಹಲಿಯತ್ತ ದೌಡಾಯಿಸಿದ ಸಿಎಂ ಸಿದ್ದರಾಮಯ್ಯ ಬಳಗ

Webdunia
ಗುರುವಾರ, 12 ಅಕ್ಟೋಬರ್ 2017 (11:06 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಆಪ್ತ ಸಚಿವರ ಬಳಗ ದೆಹಲಿಯತ್ತ ಪ್ರಯಾಣ ಬೆಳೆಸಿದೆ. ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಲಿರುವ ಸಿಎಂ ನಂತರ ಕಾಂಗ್ರೆಸ್ ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ.

 
ದೆಹಲಿಯಲ್ಲಿ ಇಂಧನ ಸಚಿವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯಗೆ ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಸಾಥ್ ನೀಡಲಿದ್ದಾರೆ. ಡಿಕೆಶಿ ನಿನ್ನೆಯೇ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಿಎಂ ಸಿದ್ದರಾಮಯ್ಯ ಜತೆಗೆ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ದಿನೇಶ್ ಗುಂಡೂರಾವ್ ಸಾಥ್ ನೀಡಿದ್ದಾರೆ.

ಮುಂಬರುವ ಚುನಾವಣೆ ಕುರಿತಾಗಿ ರಾಹುಲ್ ಗಾಂಧಿ ಜತೆ ಸಿಎಂ ಮತ್ತು ಬಳಗ ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಕೂಡಾ ಜತೆಯಲ್ಲಿರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments